ಸಾವರ್ಕರ್ ಉತ್ಸವ ಆಚರಿಸಲು ಸಿದ್ಧತೆ

Webdunia
ಸೋಮವಾರ, 22 ಆಗಸ್ಟ್ 2022 (14:51 IST)
ಬೆಳಗಾವಿ : ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್-ಬಿಜೆಪಿ ಮಧ್ಯೆ ಸಾವರ್ಕರ್ ವಿವಾದ ಜೋರಾಗಿದೆ.

ಈ ಮಧ್ಯೆ ಬೆಳಗಾವಿ, ವಿಜಯಪುರ ಜಿಲ್ಲೆಯಲ್ಲಿ ಗಣೇಶೋತ್ಸವದ ವೇಳೆ ಸಾವರ್ಕರ್ ಉತ್ಸವ ಆಚರಿಸಲು ಸಿದ್ಧತೆ ನಡೆದಿದೆ.

ಈ ಬಾರಿ ಗಣೇಶೋತ್ಸವವನ್ನು ಸಾವರ್ಕರ್ ಉತ್ಸವವಾಗಿ ಆಚರಿಸುತ್ತೇವೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ನಿನ್ನೆಯಷ್ಟೇ ಹೇಳಿದ್ದರು.

ಇದರ ಬೆನ್ನಲ್ಲೇ ಈ ಬಾರಿ ಬೆಳಗಾವಿಯ ಐತಿಹಾಸಿಕ ಸಾರ್ವಜನಿಕ ಗಣೇಶೋತ್ಸವ ವೇಳೆ ಬೆಳಗಾವಿ ನಗರದಲ್ಲಿ ಪ್ರತಿಷ್ಠಾಪಿಸಲಾಗುವ ಪ್ರತಿಯೊಂದು ಗಣೇಶ ಮಂಟಪಗಳಲ್ಲಿ ವಿನಾಯಕ ದಾಮೋದರ್ ಸಾವರ್ಕರ್ ಫೋಟೋ ಇರಿಸುತ್ತೇವೆ ಎಂದು ಸ್ಥಳೀಯ ಬಿಜೆಪಿ ಮುಖಂಡರು ತಿಳಿಸಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಿರೂರು ಕರಾವಳಿ ಬಳಿ ದೋಣಿ ದುರಂತ: ಐವರು ಮೀನುಗಾರರ ರಕ್ಷಣೆ

CJP ಪ್ರತಿಭಟನೆಯಲ್ಲಿ ನೇಪಾಳ ಥರಾ ಮಾಡ್ತೀವಿ, ಪಾರ್ಲಿಮೆಂಟ್ ಭವನವನ್ನೇ ಕಿತ್ತು ಹಾಕ್ತೀವಿ ಎಂದು ಕಿರುಚಾಡಿದ ಯುವಕ Video

ಸಿಎಂ ಜೋಸೆಫ್‌ ವಿಜಯ್ ವಿರುದ್ಧ ನಾಲಿಗೆ ಹರಿಬಿಟ್ಟ ಡಿಎಂಕೆ ಶಾಸಕ ಜಿ.ಆರ್. ಮಾರ್ಕಂಡಿಯನ್ ಅರೆಸ್ಟ್‌

50 ಬಾರಿ ಪ್ರಯತ್ನಿಸಿದರೂ ಸಿಗದ ಸರ್ಕಾರಿ ಕೆಲಸ: ರಾಜ್ಯಪಾಲರಿಂದ ಚಿನ್ನದ ಪದಕ ಪಡೆದಿದ್ದ ಯುವಕ ಸಾವಿಗೆ ಶರಣು

ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಯಾಕೆ ಅಜ್ಜಿ ಚನ್ನಮ್ಮನ ಅಂತ್ಯಸಂಸ್ಕಾರಕ್ಕೆ ಬರಲಿಲ್ಲ: ಇವರೇ ಕಾರಣವಂತೆ

ಮುಂದಿನ ಸುದ್ದಿ
Show comments