Webdunia - Bharat's app for daily news and videos

Install App

ಪ್ರೊ.ಸ್ವಾಮಿನಾಥನ್‌ ಬಗ್ಗೆ ಪ್ರಧಾನಿ ಮೋದಿ ವಿಶೇಷ ಲೇಖನ

Webdunia
ಸೋಮವಾರ, 9 ಅಕ್ಟೋಬರ್ 2023 (17:27 IST)
ಪ್ರದಾನಿ ಮೋದಿ ಹಸಿರು ಕ್ರಾಂತಿ ಹರಿಕಾರ ಎಂ.ಎಸ್.ಸ್ವಾಮಿನಾಥನ್ ಕುರಿತು ಲೇಖನವನ್ನು ಬರೆದಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಪ್ರೊಫೆಸರ್ ಎಂ.ಎಸ್.ಸ್ವಾಮಿನಾಥನ್ ಅವರು ನಮ್ಮನ್ನು ಅಗಲಿದರು. ಕೃಷಿ ವಿಜ್ಞಾನದಲ್ಲಿ ಕ್ರಾಂತಿ ತಂದ ದಾರ್ಶನಿಕರೊಬ್ಬರನ್ನು ನಮ್ಮ ದೇಶವು ಕಳೆದುಕೊಂಡಿತು. ಆದರೂ ಭಾರತಕ್ಕೆ ಅವರ ಕೊಡುಗೆಯು ಸುವರ್ಣಾಕ್ಷರಗಳಲ್ಲಿ ಅಚ್ಚಳಿಯದೆ ಸದಾ ಅಜರಾಮರವಾಗಲಿದೆ. ಪ್ರೊ.ಎಂ.ಎಸ್. ಸ್ವಾಮಿನಾಥನ್ ಅವರು ಭಾರತದ ಬಗ್ಗೆ ಅಪಾರ ಪ್ರೀತಿ ಹೊಂದಿದ್ದರು. ನಮ್ಮ ರಾಷ್ಟ್ರ, ವಿಶೇಷವಾಗಿ ನಮ್ಮ ರೈತರು ಸಮೃದ್ಧಿಯ ಜೀವನವನ್ನು ನಡೆಸಬೇಕೆಂದು ಬಯಸಿ ಬಾರತೀಯ ಕೃಷಿ ಪದ್ದತಿಯಲ್ಲಿ ತಮ್ಮದೇಯಾದ ಛಾಪು ಮೂಡಿಸಿದ್ದಾರೆಂದು ಸುದೀರ್ಘ ಲೇಖನವನ್ನು ಬರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments