Webdunia - Bharat's app for daily news and videos

Install App

ಖಾಸಗಿ ವಾಹಿನಿ ಸಹ ನಿರ್ದೇಶಕ ಅಂದರ್

Webdunia
ಶನಿವಾರ, 2 ಜುಲೈ 2022 (14:38 IST)

ಪಿತೂರಿ ಮತ್ತು ಸಾಕ್ಷ್ಯಗಳನ್ನು ನಾಶಪಡಿಸಲಾಗಿದ್ದು, ಆರೋಪಿ ವಿದೇಶಗಳಿಂದ ದೇಣಿಗೆ ಪಡೆದಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ. ಜುಬೈರ್ ಪರ ವಕೀಲರು ದೆಹಲಿ ಹೈಕೋರ್ಟ್ʼನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

ಜೂನ್ 27ರಂದು ಜುಬೈರ್ʼನನ್ನ ದೆಹಲಿ ಪೊಲೀಸರು ತಮ್ಮ ಟ್ವೀಟ್ ಮೂಲಕ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ ಆರೋಪದ ಮೇಲೆ ಬಂಧಿಸಿದ್ದರು. ನಂತ್ರ ವಿಚಾರಣಾ ನ್ಯಾಯಾಲಯವು ಒಂದು ದಿನದ ಪೊಲೀಸ್ ಕಸ್ಟಡಿಗೆ ಕಳುಹಿಸಿತು. ಇನ್ನು ಒಂದು ದಿನದ ಕಸ್ಟಡಿ ವಿಚಾರಣೆಯ ಅವಧಿ ಮುಗಿದ ನಂತರ, ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (CMM) ಜುಬೈರ್‌ ಕಸ್ಟಡಿ ಅವಧಿಯನ್ನ ಇನ್ನೂ ನಾಲ್ಕು ದಿನಗಳವರೆಗೆ ವಿಸ್ತರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಡುಪಿ: ದೇವಾಲಯದ ಕೊಳದಲ್ಲಿ ಮುಳುಗಿ 9ನೇ ತರಗತಿಯ ಬಾಲಕ ಸಾವು

ಜವರಾಯನ ರೂಪದಲ್ಲಿ ಬಂದ ಬಲೆನೋ, ಅಪಘಾತದ ರಭಸಕ್ಕೆ ಹೇರ್‌ಸ್ಟೈಲಿಸ್ಟ್‌ ಸಾವು, Video

ನೋಂದಣಿ ನೇಮ್ ಪ್ಲೇಟ್ ಕಾಣದಂತೆ ಸ್ಟಿಕ್ಟರ್ ಅಳವಡಿಸಿ ಓಡಾಡಿಸುತ್ತಿದ್ದ ವಾಹನಗಳಿಗೆ ದಂಡ

ಲೂಟಿ ಮಾಡಿದ ಹಣ ರಾಹುಲ್ ಗಾಂಧಿಯವರ ಮನೆಗೆ: ಬಿ.ಶ್ರೀರಾಮುಲು

Rape Case: ಪತ್ರಕರ್ತ ತರುಣ್ ತೇಜ್‌ಪಾಲ್‌ಗೆ ಬಿಗ್ ಶಾಕ್

ಮುಂದಿನ ಸುದ್ದಿ
Show comments