ಖಾಸಗಿ ವಾಹಿನಿ ಸಹ ನಿರ್ದೇಶಕ ಅಂದರ್

Webdunia
ಶನಿವಾರ, 2 ಜುಲೈ 2022 (14:38 IST)

ಪಿತೂರಿ ಮತ್ತು ಸಾಕ್ಷ್ಯಗಳನ್ನು ನಾಶಪಡಿಸಲಾಗಿದ್ದು, ಆರೋಪಿ ವಿದೇಶಗಳಿಂದ ದೇಣಿಗೆ ಪಡೆದಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ. ಜುಬೈರ್ ಪರ ವಕೀಲರು ದೆಹಲಿ ಹೈಕೋರ್ಟ್ʼನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

ಜೂನ್ 27ರಂದು ಜುಬೈರ್ʼನನ್ನ ದೆಹಲಿ ಪೊಲೀಸರು ತಮ್ಮ ಟ್ವೀಟ್ ಮೂಲಕ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ ಆರೋಪದ ಮೇಲೆ ಬಂಧಿಸಿದ್ದರು. ನಂತ್ರ ವಿಚಾರಣಾ ನ್ಯಾಯಾಲಯವು ಒಂದು ದಿನದ ಪೊಲೀಸ್ ಕಸ್ಟಡಿಗೆ ಕಳುಹಿಸಿತು. ಇನ್ನು ಒಂದು ದಿನದ ಕಸ್ಟಡಿ ವಿಚಾರಣೆಯ ಅವಧಿ ಮುಗಿದ ನಂತರ, ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (CMM) ಜುಬೈರ್‌ ಕಸ್ಟಡಿ ಅವಧಿಯನ್ನ ಇನ್ನೂ ನಾಲ್ಕು ದಿನಗಳವರೆಗೆ ವಿಸ್ತರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇಶದ ಅತ್ಯಂತ ಭ್ರಷ್ಟ ಕುಟುಂಬ ಕಾಂಗ್ರೆಸ್‌ನವರು ಇಂದು ಇತರರ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ: ಮೋದಿ ಗುಡುಗು

ಸದ್ಯಕ್ಕೆ ಕಚ್ಚಾ ತೈಲದ ಸಮಸ್ಯೆಯಿಲ್ಲ, ಆದರೆ ಆಟೋ ಚಾಲಕರು ಎಲ್‌ಪಿಜಿ ಬದಲು ಪೆಟ್ರೋಲ್ ಬಳಸಿ: ಪ್ರಹ್ಲಾದ್ ಜೋಶಿ

ದೇಶವನ್ನು ಮೋದಿ, ಕೇರಳವನ್ನು ಪಿಣರಾಯಿ ಬಿಟ್ಟು ಮುನ್ನಡೆಸಲು ಬೇರೆಯಾರಿಲ್ಲ ಎಂದು ಭಾವಿಸಿದ್ದಾರೆ: ರಾಹುಲ್ ಕಿಡಿ

ಶಾಸಕರ ಐಪಿಎಲ್ ಟಿಕೆಟ್ ದುರುಪಯೋಗ ಆರೋಪ: ಸ್ಪಷ್ಟನೆ ಕೊಟ್ಟ ಪರಮೇಶ್ವರ್‌

ದೆಹಲಿ ಅಸೆಂಬ್ಲಿಯಲ್ಲಿ ಭಾರೀ ಭದ್ರತಾ ಲೋಪ, ಗೇಟ್ ಮುರಿದು ಒಳನುಗ್ಗಿದ ಕಾರು, ಕೆಲಕಾಲ ಆತಂಕ

ಮುಂದಿನ ಸುದ್ದಿ
Show comments