ವಿಧಾನಸಭೆ ಅಧಿವೇಶನಕ್ಕೆ ಖಾಸಗಿ ಟಿವಿ ಬ್ಯಾನ್

Webdunia
ಬುಧವಾರ, 9 ಅಕ್ಟೋಬರ್ 2019 (17:50 IST)

ವಿಧಾನಸೌಧದಲ್ಲಿ ನಡೆಯಲಿರೋ ಅಧಿವೇಶನಕ್ಕೆ ಟಿವಿ ಚಾನೆಲ್ ಗಳನ್ನು ಬ್ಯಾನ್ ಮಾಡಲಾಗಿದೆ.

ಖಾಸಗಿ ಟಿವಿಗಳನ್ನು ಬ್ಯಾನ್ ಮಾಡಿದ್ದು ಇದೀಗ ಜೆಡಿಎಸ್, ಕಾಂಗ್ರೆಸ್ ಆಕ್ರೋಶಕ್ಕೆ ಕಾರಣವಾಗಿದೆ.

ಬೆಳಗಾವಿಯಲ್ಲಿ ನಡೆಯಬೇಕಿದ್ದ ಅಧಿವೇಶನವನ್ನು ನೆರೆ ಕಾರಣದಿಂದಾಗಿ ಬೆಂಗಳೂರಲ್ಲಿ ನಡೆಸಲಾಗುತ್ತಿದೆ.

ಆದರೆ ಕಲಾಪ ವರದಿ ಮಾಡದಂತೆ ಖಾಸಗಿ ಟಿವಿ ವಾಹಿನಿಗಳನ್ನು ಬ್ಯಾನ್ ಮಾಡಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶ ಮಾಡಿದ್ದಾರೆ.

ಖಾಸಗಿ ಟಿವಿ ಮೇಲೆ ಬಿಜೆಪಿಗರಿಗೆ ಹಾಗೂ ಸ್ಪೀಕರ್‌ಗೆ ಏಕೆ ಇಷ್ಟು ಕೋಪ? ಬ್ಯಾನ್ ಮಾಡುವಂಥ ತಪ್ಪು ಖಾಸಗಿ ಟಿವಿಗಳು ಮಾಡಿದ್ದೇನು? ಅನ್ನೋ ಪ್ರಶ್ನೆ ಕೇಳಿಬರಲಾರಂಭಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಪ್ರದೇಶದ ದೇವಸ್ಥಾನದಲ್ಲಿ ಅನ್ಯಕೋಮಿನ ಜೋಡಿಯ ಅಸಭ್ಯ ವರ್ತನೆ: ಕೊನೆಗೆ ಏನಾಯ್ತು ನೋಡಿ video

Karnataka Weather: ಕರ್ನಾಟಕದ ಈ ಜಿಲ್ಲೆಗಳಿಗೆ ಭಾನುವಾರ ರೆಡ್ ಅಲರ್ಟ್

ನನ್ನ ಮಗಳು ಮಿಡಲ್ ಫಿಂಗರ್ ತೋರಿಸಿಲ್ಲ, ಅವಳಿಗೆ ಗಾಯವಾಗಿತ್ತು ಎಂದ ಸಿಯಾ ಗೋಯಲ್ ತಂದೆ: ನೆಟ್ಟಿಗರ ಪ್ರತಿಕ್ರಿಯೆ ನೋಡಿ

ರಾಜ್ಯದಲ್ಲಿ ಎಸ್‍ಐಆರ್ ದುರ್ಬಳಕೆಗೆ ಕಾಂಗ್ರೆಸ್ ಕತ್ತೆಗಳೇ ಕಾರಣ: ವಿಜಯೇಂದ್ರ

ಪತ್ನಿ, ಮಕ್ಕಳ ಮೇಲೆ ಹಲ್ಲೆ ನಡೆಸಿ ಸ್ವತಃ ತಾನೇ ಮನೆಗೆ ಬೆಂಕಿ ಹಚ್ಚಿಕೊಂಡು ಪರಾರಿಯಾದ ಉದ್ಯಮಿ Video

ಮುಂದಿನ ಸುದ್ದಿ
Show comments