Webdunia - Bharat's app for daily news and videos

Install App

ದೇವೇಗೌಡರು ಈ ಹಿಂದೆ ಮುಸ್ಲಿಮನಾಗಿ ಹುಟ್ಟಬೇಕು ಅಂದಿದ್ರಪ್ಪಾ: ಪ್ರಿಯಾಂಕ್ ಖರ್ಗೆ

Krishnaveni K
ಸೋಮವಾರ, 7 ಏಪ್ರಿಲ್ 2025 (15:46 IST)
ಬೆಂಗಳೂರು: ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರು ಮುಸ್ಲಿಮರಾಗಿ ಹುಟ್ಟಬೇಕು ಎಂದಿದ್ರಪ್ಪಾ ಎಂದು ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯ ಮಾಡಿದ್ದಾರೆ.

ರಾಜ್ಯದಲ್ಲಿ ಘಜ್ನಿ, ಘೋರಿ ಆಡಳಿತ ನಡೆಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ಇಂದು ಪ್ರಿಯಾಂಕ್ ಖರ್ಗೆ ಕೌಂಟರ್ ಕೊಟ್ಟಿದ್ದಾರೆ. ಅವರ ತಂದೆಯರು ಈ ಹಿಂದೆ ಒಂದು ಹೇಳಿಕೆ ಕೊಟ್ಟಿದ್ದರು. ಮುಂದಿನ ಜನ್ಮದಲ್ಲಿ ಈ ಸಮಾಜದಲ್ಲಿ ಹುಟ್ಟುತ್ತೇನೆ ಎಂದು. ಸ್ವಲ್ಪ ನೆನಪು ಮಾಡಿಸಿ ಅವರಿಗೆ ಎಂದು ವ್ಯಂಗ್ಯ ಮಾಡಿದ್ದಾರೆ.

ಇಡೀ ಜಗತ್ತು ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಬಗ್ಗೆ ಮಾತನಾಡುತ್ತಿದ್ದರೆ ಇವರು ಘಜ್ನಿ, ಘೋರಿ, ಔರಂಗಜೇಬ್ ಎಂದು ಹಳೇಕಾಲದ ಮಾತನಾಡುತ್ತಿದ್ದಾರೆ. ಇದಕ್ಕಾ ಇವರಿಗೆ ಜನ ಮತ ಹಾಕಿ ಗೆಲ್ಲಿಸಿರೋದು. ಅಭಿವೃದ್ಧಿ ಬಗ್ಗೆ ಮಾತನಾಡಿ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಯತ್ನಾಳ್ ಕಾಂಗ್ರೆಸ್ ಸೇರಲ್ಲ ಎಂದ ಹೇಳಿಕೆಗೂ ಪ್ರತಿಕ್ರಿಯಿಸಿದ ಅವರು ‘ನಾವು ಯಾರನ್ನೂ ಆಹ್ವಾನ ನೀಡಿಲ್ಲ. ಅವರ ಸಿದ್ಧಾಂತಗಳು ಬದಲಾದರೆ ಬರಲಿ. ಅಲ್ಲ, ಅಂತಹ ಕೋಮು ಧ್ವೇಷದ ಬೀಜ ಬಿತ್ತುವವರು ನಮ್ಮ ಪಕ್ಷಕ್ಕೆ ಬರುವುದೇ ಬೇಡ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments