ಅಮಿತ್ ಶಾ ಅವರ ಹೇಳಿಕೆ ಖಂಡಿಸಿ ಕನ್ನಡ ಪರ ಸಂಘಟನೆಗಳು ವಿನೂತನ ಪ್ರತಿಭಟನೆ

Webdunia
ಶನಿವಾರ, 7 ಜನವರಿ 2023 (18:24 IST)
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ಖಂಡಿಸಿ ಕನ್ನಡ ಪರ ಸಂಘಟನೆಗಳು ವಿನೂತನ ಪ್ರತಿಭಟನೆ ನಡೆಸಿದ್ರು. ಕರ್ನಾಟಕ ಹಾಲು ಮಹಾಮಂಡಳದ ಉತ್ಪನ್ನ ನಂದಿನಿಯನ್ನು ಗುಜರಾತ್ ನ ಅಮೂಲ್ ಜೊತೆಗೆ ವಿಲೀನ ಮಾಡುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ಸರಿಯಿಲ್ಲ ಎಂದು ನಂದಿನಿ ಉತ್ಪನ್ನಗಳ ಹಿಡಿದು ಕನ್ನಡ ಪರ ಸಂಘಟನೆಗಳು ಪ್ರತಿಭಟಿಸಿದ್ರು.ದೇಶದಲ್ಲೇ ಕೆ.ಎಮ್.ಎಫ್ ತುಂಬಾ ಹೆಸರು ಮಾಡಿದ್ದು, ಯಾವುದೇ ಕಾರಣಕ್ಕೂ ಕೆ.ಎಮ್.ಎಫ್ ನ ಅಮೂಲ್ ವಿಲೀನ ಮಾಡುವ ಪ್ರಶ್ನೆ ಇಲ್ಲ ಎಂದು ತಲೆಯ ಮೇಲೆ ಹಾಲಿನ ಪ್ಯಾಕೇಟ್ ಹಿಡಿದು ಅಮಿತ್ ಶಾ ವಿರುದ್ದ ಆಕ್ರೋಶ ಹೊರ ಹಾಕಿದ್ದಾರೆ. ಇನ್ನೂ ಸ್ಥಳದಲ್ಲೇ ಹಾಲಿನ ಪಾಯಸ ಮಾಡಿ ವಿನೂತನ ಪ್ರೊಟೆಸ್ಟ್ ಮಾಡಲಾಗಿದ್ದು, ಅಮಿತ್ ಷಾ ಹೇಳಿಕೆ ವಿರುದ್ದ ಕನ್ನಡ ಪರ ಹೋರಾಟಗಾರರು ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದೂವರೆ ವರ್ಷದ ಕಂದಮ್ಮನ ಮೇಲೆ ಹಲ್ಲೆ ಎಸಗಿ ಕೊಲೆ ಮಾಡಿದ ಪಾಪಿಗಳು ಸ್ಥಳಕ್ಕೆ ಬಂದಾಗ ಸಾರ್ವಜನಿಕರು ಏನ್ ಮಾಡಿದ್ರು ನೋಡಿ, Video

ಮಂಗನ ಕೈಗೆ ಸಿಕ್ತು 2 ಲಕ್ಷ ರೂಪಾಯಿ, ಆದ್ರೂ ಕೋತಿ ಬುದ್ಧಿ ಬಿಡುತ್ತಾ.. video ನೋಡಿ

ಹೊಸ ರಾಜಕೀಯ ಪಕ್ಷ ಸ್ಥಾಪನೆ ವದಂತಿ ನಡುವೆ ಕುತೂಹಲ ಮೂಡಿಸಿದ ಕೆ ಅಣ್ಣಾಮಲೈ ಈ ನಡೆ

ಮಂಗಳೂರು: ಜೂನ್ 1 ರಿಂದ 61 ದಿನಗಳ ಕಾಲ ಮೀನುಗಾರಿಕೆ ನಿಷೇಧ ಹೇರುವುದು ಯಾಕೆ ಗೊತ್ತಾ

ಪಂಜಾಬ್: ಯಂತ್ರೋಪಕರಣ ಕಾರ್ಖಾನೆಯಲ್ಲಿ ಅನಿಲ ಸೋರಿಕೆ, ಮೂವರು ಸಾವು, ಇಬ್ಬರು ಆಸ್ಪತ್ರೆಗೆ ದಾಖಲು

ಮುಂದಿನ ಸುದ್ದಿ
Show comments