Webdunia - Bharat's app for daily news and videos

Install App

ಅಮಿತ್ ಶಾ ಅವರ ಹೇಳಿಕೆ ಖಂಡಿಸಿ ಕನ್ನಡ ಪರ ಸಂಘಟನೆಗಳು ವಿನೂತನ ಪ್ರತಿಭಟನೆ

Webdunia
ಶನಿವಾರ, 7 ಜನವರಿ 2023 (18:24 IST)
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ಖಂಡಿಸಿ ಕನ್ನಡ ಪರ ಸಂಘಟನೆಗಳು ವಿನೂತನ ಪ್ರತಿಭಟನೆ ನಡೆಸಿದ್ರು. ಕರ್ನಾಟಕ ಹಾಲು ಮಹಾಮಂಡಳದ ಉತ್ಪನ್ನ ನಂದಿನಿಯನ್ನು ಗುಜರಾತ್ ನ ಅಮೂಲ್ ಜೊತೆಗೆ ವಿಲೀನ ಮಾಡುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ಸರಿಯಿಲ್ಲ ಎಂದು ನಂದಿನಿ ಉತ್ಪನ್ನಗಳ ಹಿಡಿದು ಕನ್ನಡ ಪರ ಸಂಘಟನೆಗಳು ಪ್ರತಿಭಟಿಸಿದ್ರು.ದೇಶದಲ್ಲೇ ಕೆ.ಎಮ್.ಎಫ್ ತುಂಬಾ ಹೆಸರು ಮಾಡಿದ್ದು, ಯಾವುದೇ ಕಾರಣಕ್ಕೂ ಕೆ.ಎಮ್.ಎಫ್ ನ ಅಮೂಲ್ ವಿಲೀನ ಮಾಡುವ ಪ್ರಶ್ನೆ ಇಲ್ಲ ಎಂದು ತಲೆಯ ಮೇಲೆ ಹಾಲಿನ ಪ್ಯಾಕೇಟ್ ಹಿಡಿದು ಅಮಿತ್ ಶಾ ವಿರುದ್ದ ಆಕ್ರೋಶ ಹೊರ ಹಾಕಿದ್ದಾರೆ. ಇನ್ನೂ ಸ್ಥಳದಲ್ಲೇ ಹಾಲಿನ ಪಾಯಸ ಮಾಡಿ ವಿನೂತನ ಪ್ರೊಟೆಸ್ಟ್ ಮಾಡಲಾಗಿದ್ದು, ಅಮಿತ್ ಷಾ ಹೇಳಿಕೆ ವಿರುದ್ದ ಕನ್ನಡ ಪರ ಹೋರಾಟಗಾರರು ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜನ್ಮದಲ್ಲಿ ಈ ತಪ್ಪು ಮಾಡಲ್ಲ.. ಕಿರುಕುಳ ನೀಡುತ್ತಿದ್ದ ಯುವಕರಿಗೆ ಗ್ರಾಮಸ್ಥರು ಎಂಥಾ ಪಾಠ ಕಲಿಸಿದ್ರು ನೋಡಿ Video

ವಿದ್ಯಾರ್ಥಿನಿಯರ ಮುಂದೆಯೇ ಪ್ಯಾಂಟ್ ಬಿಚ್ಚಿದ ಶಿಕ್ಷಕ: ಮುಂದಾಗಿದ್ದೇನು ನೋಡಿ video

ಶಿಕ್ಷಕಿಗೆ ಹೃದಯಾಘಾತವಾಗಿದೆಯೆಂದು ಸಿಪಿಆರ್ ಕೊಟ್ರು: ಆದ್ರೆ ಮುಂದೆ ಆದ ಅನಾಹುತ ತಿಳಿದ್ರೆ ಶಾಕ್ ಆಗ್ತೀರಿ Video

ಥೂ.. ಯಪ್ಪಾ... ಎಂಥಾ ಜಾಗದಲ್ಲಿ ಕಿತ್ತಾಡ್ತಿದ್ದಾರೆ ಈ ಯುವಕ, ಯುವತಿ Video

ಅಭಿಜಿತ್ ದಿಪ್ಕೆ ಹೇಳುವಂತೆ ನಿಂದನೀಯ ಪದ ಬಳಸಿದರೆ ನಮ್ಮ ಕಾನೂನಿನಲ್ಲಿ ಕೇಸ್ ದಾಖಲಿಸಲು ಅವಕಾಶವಿಲ್ಲವೇ: ರಿಯಾಲಿಟಿ ಇಲ್ಲಿದೆ

ಮುಂದಿನ ಸುದ್ದಿ
Show comments