ವೇಶ್ಯಾವಾಟಿಕೆ: ಬಿಜೆಪಿ ಮುಖಂಡ ಅರೆಸ್ಟ್

Webdunia
ಭಾನುವಾರ, 1 ಏಪ್ರಿಲ್ 2018 (15:13 IST)
ಹೈಟೆಕ್ ವೇಶ್ಯಾವಾಟಿಕೆ ನಡೆಯುತ್ತಿದೆ ಎನ್ನುವ  ಮಾಹಿತಿ ಪಡೆದ ಪೊಲೀಸರು ಏಕಾಏಕೀ ವೇಶ್ಯಾವಾಟಿಕೆಯ ಮನೆಯ ಮೇಲೆ ದಾಳಿ ಮಾಡಿದಾಗ ಬಿಜೆಪಿ ಮುಖಂಡ ಸಿಕ್ಕು ಬಿದ್ದು ಪೊಲೀಸರ ಅತಿಥಿಯಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ. 
ಸಿಂಧನೂರು ಪಟ್ಟಣದಲ್ಲಿರುವ ಆದರ್ಶ ಕಾಲೋನಿಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂದು ಜನರು ಪೊಲೀಸರಿಗೆ ದೂರು ನೀಡಿದ್ದರು. ದೂರಿನನ್ವಯ ಪೊಲೀಸರು ದಾಳಿ ನಡೆಸಿದಾಗ ತಾಲೂಕು ಬಿಜೆಪಿ ಎಸ್‌ಸಿ ಘಟಕದ ಅಧ್ಯಕ್ಷ ಹುಸೇನಪ್ಪ ಶ್ರೀಪುರಂ ಬಂಧಿತನಾಗಿದ್ದಾನೆ. 
 
ವೇಶ್ಯಾವಾಟಿಕೆಯನ್ನು ಬಿಜೆಪಿ ಮುಖಂಡನೇ ನಡೆಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಹುಸೇನಪ್ಪ ಸೇರಿದಂತೆ ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿದೆ. ಆರೋಪಿ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿಂಗಳಿಗೆ 2 ಕೋಟಿ ರೂ ಜೀವನಾಂಶ ಕೊಡಿಸಿ ಸ್ವಾಮಿ..ಮಹಿಳೆಯ ಬೇಡಿಕೆಗೆ ಜಡ್ಜ್ ಶಾಕ್ Video

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: 7 ಸ್ಥಾನ ಯಾರಿಗೆ

ಅಮೆರಿಕಾ, ಇರಾನ್ ನಡುವೆ ಕೊನೆಗೂ ಶಾಂತಿ ಒಪ್ಪಂದಕ್ಕೆ ಸಹಿ: ಒಪ್ಪಂದದ ಪ್ರಮುಖ ಅಂಶಗಳ ವಿವರ ಇಲ್ಲಿದೆ

ವಾಟ್ಸಾಪ್, ಇನ್ಸ್ಟಾಗ್ರಾಮ್ ಮತ್ತು ಫೇಸ್ಬುಕ್ ಪ್ಲಸ್ ಎಂದರೇನು: ಭಾರತದಲ್ಲಿ ಎಷ್ಟು ದರವಿದೆ ಇಲ್ಲಿದೆ ವಿವರ

Karnataka Weather: ಕರ್ನಾಟಕದಲ್ಲಿ ಮುಂಗಾರು ಕ್ಷೀಣವಾಗಿದ್ದರೂ ಈ ಭಾಗದಲ್ಲಿ ಇಂದೂ ಮಳೆ

ಮುಂದಿನ ಸುದ್ದಿ
Show comments