Webdunia - Bharat's app for daily news and videos

Install App

ರಸ್ತೆ ಮೇಲೆ ನಾಟಿ ಮಾಡಿ ಪ್ರತಿಭಟನೆ

Webdunia
ಗುರುವಾರ, 30 ಆಗಸ್ಟ್ 2018 (18:50 IST)
ಮುಖ್ಯರಸ್ತೆಯನ್ನು ದುರಸ್ಥಿಗೊಳಿಸುವಂತೆ ಅಲ್ಲಿನ ಜನರು ಹಲವು ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಆದರೆ ಪ್ರಯೋಜನವಾಗದಿದ್ದಾಗ ವಿನೂತನ ಪ್ರತಿಭಟನೆ ಮಾಡಿ ಗಮನ ಸೆಳೆದಿದ್ದಾರೆ.

ಯಾದಗಿರಿ ಜಿಲ್ಲೆಯ ಕೆಂಭಾವಿ ಪಟ್ಟಣದ ಮುಖ್ಯ ಬಜಾರ ರಸ್ತೆ ಕೆಸರು ಗದ್ದೆಯಂತಾಗಿದೆ. ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತಿದ್ದು, ರಸ್ತೆ ದುರಸ್ತಿಗೊಳಿಸುವಂತೆ ಅಧಿಕಾರಿಗಳಿಗೆ ಜನರು ಮನವಿ ಮಾಡಿದ್ದಾರೆ. ಆದರೆ ರಸ್ತೆ ಮತ್ತಷ್ಟು ಕೆಸರು ಗದ್ದೆಯಂತಾಯಿತೆ ಹೊರತು ಅಭಿವೃದ್ಧಿಯಾಗಲಿಲ್ಲ. ಹೀಗಾಗಿ ಆಕ್ರೋಶಗೊಂಡ ಜನರು ಮುಖ್ಯರಸ್ತೆಯ ಮೇಲೆಯೇ ಭತ್ತ ನಾಟಿ ಮಾಡಿ ತಮ್ಮ ಪ್ರತಿಭಟನೆ ವ್ಯಕ್ತಪಡಿಸಿದರು.

ಜನರ ಪ್ರತಿಭಟನೆ ಇಂದಲಾದರೂ ಅಧಿಕಾರಿಗಳು ಎಚ್ಚೆತ್ತುಕೊಂಡು ಮುಖ್ಯ ರಸ್ತೆ ಅಭಿವೃದ್ಧಿ ಪಡಿಸುತ್ತಾರಾ ಅನ್ನೋದನ್ನು ಕಾದು ನೋಡಬೇಕಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments