Webdunia - Bharat's app for daily news and videos

Install App

ಅಗ್ನಿಪಥ್ ಯೋಜನೆ ವಿರುದ್ಧ ಪ್ರತಿಭಟನೆ

Webdunia
ಸೋಮವಾರ, 27 ಜೂನ್ 2022 (21:10 IST)
ಕೇಂದ್ರದ ಅಗ್ನಿಪಥ್ ಯೋಜನೆ ವಿರುದ್ಧ  ಕಾಂಗ್ರೆಸ್ ಪಕ್ಷ ಇವತ್ತು ರಾಜ್ಯಾದಂತ್ಯ ಪ್ರತಿಭಟನೆ ನಡೆಸಿತು.ಇದರ ಭಾಗವಾಗಿ ನಗರದ ಶಾಂತಿನಗರದಲ್ಲಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು. ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳ ಕೂಗಿ ಕೂಡಲೇ ಅಗ್ನಿ ಪಥ್ ಯೋಜನೆಯನ್ನ ಕೇಂದ್ರ ಸರ್ಕಾರ ಹಿಂಪಡೆಯಬೇಕು ಇಲ್ಲ ಅಂದ್ರೆ ಕಾಂಗ್ರೆಸ್ ನಿರಂತರವಾಗಿ ಹೋರಾಟ ಮಾಡುತ್ತೆ ಎಂದು ಆಗ್ರಹಿಸಿದರು. ಇನ್ನೂ ಈ ಪ್ರತಿಭಟನೆಯಲ್ಲಿ ಯೂತ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ ವಿ ಶ್ರೀನಿವಾಸ,ಪಧಾದಿಕಾರಿಗಳು ಹಾಗೂ ನೂರಾರು ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ರು, ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳ ಕೂಗಿ ಕೂಡಲೇ ಅಗ್ನಿ ಪಥ್ ಯೋಜನೆಯನ್ನ ಕೇಂದ್ರ ಸರ್ಕಾರ ಹಿಂಪಡೆಯಬೇಕು ಇಲ್ಲ ವಾದಲ್ಲಿ ಕಾಂಗ್ರೆಸ್ ನಿರಂತರವಾಗಿ ಹೋರಾಟ ಮಾಡುತ್ತೆ ಎಂದು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಸಂಪುಟ ವಿಸ್ತರಣೆ ಭಿನ್ನಾಭಿಪ್ರಾಯ ಬೆನ್ನಲ್ಲೇ ಪಕ್ಷದಲ್ಲಿ ಯಾವುದೇ ಸಮಸ್ಯೆಯಿಲ್ಲ ಎಂದ ಡಿಕೆ ಶಿವಕುಮಾರ್‌

ನನ್ನನ್ನು ತಡೆಯಲು ಕೇಂದ್ರವು ಎಲ್ಲ ರೀತಿಯಲ್ಲಿ ಪ್ರಯತ್ನಿಸುತ್ತಿದೆ: ರಾಹುಲ್ ಗಾಂಧಿ

ಸದನದಲ್ಲಿ ಅಮಿತ್‌ ಶಾ ಕೆಲವು ಪ್ರಶ್ನೆಗೆ ಉತ್ತರಿಸಬೇಕು: ಮಲ್ಲಿಕಾರ್ಜುನ ಖರ್ಗೆ

ಮಾಫಿ ಸಾಕ್ಷಿ ಎಂದರೇನು, ಇದರಿಂದ ಆರೋಪಿಗೆ ಲಾಭವೇ, ಕೇಸ್ ಇತ್ಯರ್ಥ ಸುಲಭವೇ ಇಲ್ಲಿದೆ ವಿವರ

ಕಾಂಗ್ರೆಸ್ ಯುವ ಜನರ ರಕ್ತ ಹೀರಿ ಬದುಕುತ್ತಿದೆ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments