Webdunia - Bharat's app for daily news and videos

Install App

ಒಳ‌‌ ಮೀಸಲಾತಿ ಜಾರಿ ವಿರೋಧಿಸಿ ಪ್ರತಿಭಟನೆ

Webdunia
ಶುಕ್ರವಾರ, 7 ಏಪ್ರಿಲ್ 2023 (18:36 IST)
ಒಳ‌‌ ಮೀಸಲಾತಿ ಜಾರಿ ವಿರೋಧಿಸಿ ಯಾದಗಿರಿಯ ಶಹಾಪುರ‌ ನಗರದಲ್ಲಿಂದು ಬೃಹತ್ ಪ್ರತಿಭಟನೆ ಬಂಜಾರ ಸಮುದಾಯದವರು ಮುಂದಾಗಿದ್ರೂ. ಬೆಳಗ್ಗೆ  ಸಾವಿರಾರು ಜನ ಸೇರಿ ಪ್ರತಿಭಟನೆ ಮಾಡಲು ಯತ್ನಿಸಿದ್ರು. ಮೀಸಲಾತಿ ಸಂರಕ್ಷಣಾ ಒಕ್ಕೂಟ ನೇತೃತ್ವದಲ್ಲಿ ಬಂಜಾರ ಸಮುದಾಯದವರು, ಶಹಾಪುರ‌ ನಗರದ ಬಸವೇಶ್ವರ ಸರ್ಕಲ್ ನಿಂದ ತಹಶೀಲ್ದಾರ್ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯೋಜನೆ ರೂಪಿಸಿದ್ದು, ಚುನಾವಣೆ ಹಿನ್ನಲೆ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪ್ರತಿಭಟನೆ ತಡೆಗಟ್ಟಲು ಶಹಾಪುರ‌ ನಗರ ಹಾಗೂ ಶಹಾಪುರ‌ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಿಷೇಧಾಜ್ಙೆ ಜಾರಿ ಮಾಡಿ, ಯಾದಗಿರಿ ಜಿಲ್ಲೆಯಾದ್ಯಾಂತ 144 ಸೆಕ್ಷನ್ ಜಾರಿ ಮಾಡುವಂತೆ ಯಾದಗಿರಿ ಜಿಲ್ಲಾಧಿಕಾರಿ ಸ್ನೇಹಲ್.ಆರ್ ಆದೇಶ ಹೊರಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾವಾ ಕಾರಣಕ್ಕೆ ಈ ಸಂಭ್ರಮ: ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments