ಭೂ ವಿಸ್ತರಣೆ ಯೋಜನೆ ವಿರುದ್ಧ ಪ್ರತಿಭಟನೆ

Webdunia
ಸೋಮವಾರ, 5 ನವೆಂಬರ್ 2018 (18:27 IST)
ಎಂಆರ್ ಪಿಎಲ್ ಕಂಪನಿಯ ಭೂ ವಿಸ್ತರಣಾ ಯೋಜನೆಯನ್ನು ತಡೆ ಹಿಡಿಯಬೇಕೆಂದು ಆಗ್ರಹಿಸಿ ಕರಾವಳಿ ಕರ್ನಾಟಕ ಜನ ವಿರೋಧಿ ವೇದಿಕೆ ಪ್ರತಿಭಟನೆ ನಡೆಸಿತು.

ರೈತ ಸಂಘಗಳ ಒಕ್ಕೂಟ ಮತ್ತು ಎಂಆರ್ ಪಿಎಲ್ ಆಸುಪಾಸಿನ ನಿವಾಸಿಗಳಿಂದ ಮಂಗಳೂರು ಜಿಲ್ಲಾಧಿಕಾರಿ ಕಚೇರಿ ಎದುರು ಈ ಪ್ರತಿಭಟನೆಯನ್ನ ಹಮ್ಮಿಕೊಳ್ಳಲಾಗಿತ್ತು.

ಎಂಆರ್ ಪಿಎಲ್ ತನ್ನ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ಮತ್ತು ವಿಸ್ತರಣಾ ಯೋಜನೆಗೆ ನೀಡಿದ ಒಪ್ಪಿಗೆಯನ್ನ ಹಿಂಪಡೆಯಬೇಕು. ಈ ಬೃಹತ್ ರಾಸಾಯನಿಕ ಸ್ಥಾವರದಿಂದ ಆಗಬಹುದಾದ ಅನಾಹುತಗಳಿಂದ ಲಕ್ಷಾಂತರ ನಾಗರಿಕರ ಜೀವನಕ್ಕೆ ಧಕ್ಕೆಯಾಗಲಿದೆ.

ಅಲ್ಲದೇ ಕರಾವಳಿಯ ಸೂಕ್ಷ್ಮ ಪರಿಸರಕ್ಕೆ ಹಾಗೂ ಕೃಷಿ ಮತ್ತು ಮತ್ಸೋದ್ಯಮಕ್ಕೆ ಹಾನಿಯುಂಟು ಮಾಡಲಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್‌ 6 ವರ್ಷ ಪೂರೈಕೆ: ಸಿದ್ದರಾಮಯ್ಯರಿಂದ ಶುಭಾಶಯ

ಇಸ್ರೇಲ್ ಯುಎಸ್‌ ದಾಳಿಗೆ ಇರಾನ್‌ನ ಹೊಸ ಸರ್ವೋಚ್ಚ ನಾಯಕ ಸಾವನ್ನಪ್ಪಿದವರ ಸಂಖ್ಯೆ ಎಷ್ಟು ಗೊತ್ತಾ

ಮೈಸೂರು ಕುರುಬರಹಳ್ಳಿ 24 ಎಕರೆ ಸರ್ಕಾರಿ ಜಮೀನು ನೋಂದಣಿಯಲ್ಲಿ ಅಕ್ರಮ: ಟಿಎಸ್ ಶ್ರೀವತ್ಸ

ಬೆಂಗಳೂರಿನಲ್ಲಿ ಎಲ್ ಪಿಜಿ ಸಿಲಿಂಡರ್ ಕೊರತೆ: ಕೇಂದ್ರದ ಮೊರೆ ಹೋದ ಸಿದ್ದರಾಮಯ್ಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments