Webdunia - Bharat's app for daily news and videos

Install App

ಇಂದು ಶ್ರೀರಾಮ ಸೇನೆಯಿಂದ ಪ್ರತಿಭಟನೆ

Webdunia
ಬುಧವಾರ, 8 ಜೂನ್ 2022 (07:41 IST)
ಧಾರವಾಡ : ರಾಜ್ಯದಲ್ಲಿ ಮೈಕ್ ದಂಗಲ್ನ 2ನೇ ಚಾಪ್ಟರ್ ಶುರು ಮಾಡಲು ಶ್ರೀರಾಮಸೇನೆ ಸಜ್ಜಾಗಿದೆ.

ಸುಪ್ರೀಂಕೋರ್ಟ್ ಆದೇಶದನ್ವಯ ಮೈಕ್ ತೆರವು ವಿಳಂಬವಾಗಿರೋದ್ರಿಂದ ಇವತ್ತು ಬಿಜೆಪಿ ಮುಖಂಡರ ಮನೆ ಮುಂದೆ ಪ್ರತಿಭಟನೆ ಆಯೋಜಿಸಲಾಗಿದೆ.

ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್ ಮನೆ ಮುಂದೆ ಧರಣಿಗೆ ಶ್ರೀರಾಮಸೇನೆ ಕರೆ ಕೊಟ್ಟಿದೆ. ಇಂದು ಬೆಳಗ್ಗೆ 11 ಗಂಟೆಗೆ ಆರಂಭವಾಗಲಿರುವ ಪ್ರತಿಭಟನೆಗೆ ಹಲವು ಹಿಂದೂಪರ ಸಂಘಟನೆಗಳು ಬೆಂಬಲ ಕೊಟ್ಟಿವೆ.

ಈಗಾಗಲೇ ಸೋಷಿಯಲ್ ಮೀಡಿಯಾ ಮೂಲಕ ಧರಣಿಯಲ್ಲಿ ಭಾಗವಹಿಸುವಂತೆ ಶ್ರೀರಾಮಸೇನೆಯ ಸದಸ್ಯರಿಗೆ, ಪದಾಧಿಕಾರಿಗಳಿಗೆ, ಹಿಂದೂಪರ ಸಂಘಟನೆ ಮತ್ತು ಹಿಂದೂಗಳಿಗೆ ಸಂದೇಶ ರವಾನಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments