ಕ್ಲಾಸ್ ಬಹಿಷ್ಕರಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ?

Webdunia
ಗುರುವಾರ, 26 ಮೇ 2022 (15:19 IST)
ಮಂಗಳೂರು : ತಣ್ಣಾಗಾಗಿದ್ದ ಹಿಜಬ್ ವಿವಾದ ಮಂಗಳೂರು ಕಾಲೇಜಿನಲ್ಲಿ ಮತ್ತೆ ಪ್ರಾರಂಭವಾಗಿದೆ.

ಮಂಗಳೂರಿನ ಹಂಪನಕಟ್ಟೆಯಲ್ಲಿರುವ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಹಿಜಬ್ ಧರಿಸಿ ಬಂದಿದ್ದರು. ಈ ಹಿನ್ನೆಲೆ ಕೆಲ ವಿದ್ಯಾರ್ಥಿಗಳು ನಾವು ಇನ್ಮುಂದೆ ಕೇಸರಿ ಶಾಲು ಧರಿಸಿ ಬರುತ್ತೇವೆ ಎಂದು ಪ್ರತಿಭಟನೆ ಪ್ರಾರಂಭವಾಗಿದೆ. ವಿದ್ಯಾರ್ಥಿಗಳು ಕ್ಲಾಸ್ ಬಹಿಷ್ಕರಿಸಿ, ಎಬಿವಿಪಿ ನೇತೃತ್ವದಲ್ಲಿ ಕ್ಯಾಂಪಸ್ ಬಳಿ ಪ್ರತಿಭಟನೆ ಮಾಡಿದರು.

ಇತ್ತೀಚೆಗೆ ಕಾಲೇಜು ಆಡಳಿತ ಮಂಡಳಿ ಮೀಟಿಂಗ್ನಲ್ಲಿ ಹಿಜಬ್ ಮತ್ತು ಕೇಸರಿ ಶಾಲು ಹಾಕಬಾರದು ಎಂದು ನಿರ್ಧಾರ ಮಾಡಲಾಗಿದೆ. ಆದರೂ ವಿದ್ಯಾರ್ಥಿನಿಯರು ಹಿಜಬ್ ಹಾಕಿಕೊಂಡು ಬಂದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದಕ್ಕೆ ಕಾಲೇಜು ಪ್ರಾಂಶುಪಾಲರು ಮತ್ತು ಕೆಲ ಶಿಕ್ಷಕರ ಕಾರಣವಾಗಿದ್ದು, ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ. ಕಾಲೇಜು ವಿದ್ಯಾರ್ಥಿ ಸಂಘದ ನಾಯಕನ ಬದಲಾವಣೆಗೂ ಸಹ ಮನವಿ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಏನೂ ಅರಿಯದ 9ರ ಬಾಲಕಿ ಮೇಲೆ ಮೈಮುಟ್ಟಿ ವಿಕೃತಿ ಮೆರೆದ ಮುದುಕನ ಕತೆ ಮುಗಿಸಿದ ಸ್ಥಳೀಯರು, Video

Karnataka Weather: ರಾಜ್ಯದಲ್ಲಿ ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಪತಿ ಪ್ರಧಾನಿಯಾದರು ಬದಲಾಗದ ಚೆನ್ನಮ್ಮ ಸರಳತೆ, ದೇವೇಗೌಡರ ಕಷ್ಟಕ್ಕೆ ಚಿನ್ನವನ್ನು ಅಡವಿಟ್ಟಿದ್ದರಂತ್ತೆ

ಅಬ್ಬ ಈ ವಿಡಿಯೋ ನೋಡುವಾಗ ಎದೆ ಝಳ್ ಎನಿಸುತ್ತದೆ: ಜಿಪ್‌ಲೈನ್ ಆಡುವಾಗ ತುಂಡಾದ ಹಗ್ಗ, 40 ಅಡಿ ಎತ್ತರದಿಂದ ಬಿದ್ದ ಯುವಕ

ಮುಂದಿನ ಸುದ್ದಿ
Show comments