ಗೌರಿ ಲಂಕೇಶ್ ಅಭಿಮಾನಿಗಳಿಂದ ಹೋರಾಟ

Webdunia
ಗುರುವಾರ, 6 ಸೆಪ್ಟಂಬರ್ 2018 (16:04 IST)
ಗೌರಿ ಲಂಕೇಶ್ ಅವರ ಹತ್ಯೆ ಖಂಡನೀಯ ಎಂದು ಗೌರಿ ಅಭಿಮಾನಿಗಳಿಂದ ಹೋರಾಟ ಮುಂದುವರೆದಿದೆ.

ಕೊಪ್ಪಳದಲ್ಲಿ ಹೋರಾಟ ಶುರುವಾಗಿದೆ. ಗಾಂಧಿಯಿಂದ ಗೌರಿ ವರೆಗಿನ ಹತ್ಯೆ ಖಂಡಿಸಿ ಕೊಪ್ಪಳದಲ್ಲಿ ಹೋರಾಟ ನಡೆಯಿತು. ಕೊಪ್ಪಳ ನಗರದ ಅಶೋಕ ವೃತ್ತದಲ್ಲಿ ನೂರಾರು ಹೋರಾಟಗಾರರು ಭಾಗಿಯಾಗಿದ್ದರು. ನಾನೂ ಗೌರಿ ನಾವೆಲ್ಲ ಗೌರಿ ಎಂಬ ಶಿಷೀ೯ಕೆಯಿಂದ ಹೋರಾಟ, ಪ್ರತಿಭಟನೆ ನಡೆಯಿತು. ಡಾ.ಎಂ.ಎಂ. ಕಲಬುರ್ಗಿ  ಮತ್ತು ಪತ್ರಕತೆ೯ ಗೌರಿ ಲಂಕೇಶ್ ರನ್ನು ಹೋರಾಟಗಾರರು ನೆನೆದರು.

ವ್ಯಕ್ತಿಗಳನ್ನ ಕೊಲೆ ಮಾಡಿದ್ದೀರಿ. ಆದರೆ ಅವರ ವಿಚಾರಗಳನ್ನಲ್ಲ ಎಂದು ಕ್ರಾಂತಿ ಗೀತೆಗಳ ಮೂಲಕ ಕೊಪ್ಪಳದಲ್ಲಿ ಪ್ರಗತಿಪರ ಹೋರಾಟಗಾರರಿಂದ ಕೊಲೆಮಾಡಿದ ಆರೋಪಿಗಳಿಗೆ ಧಿಕ್ಕಾರ ಕೂಗಲಾಯಿತು.

ಹೋರಾಟಗಾರರು ಕ್ರಾಂತಿ ಗೀತೆಗಳನ್ನು ಹಾಡಿದರು. ದೀಪಗಳನ್ನ ಹಚ್ಚಿ ಪ್ರತಿಭಟನೆ ನಡೆಸಿ ಗಮನ ಸೆಳೆದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಈಶ್ವರ್ ಖಂಡ್ರೆ ಆತ್ಮಕ್ಕೆ ಚಿರಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ, ಮುಂದೇನಾಯ್ತು ನೋಡಿ

ಆರ್‌ಎಸ್‌ಎಸ್‌ ದೆವ್ವವಿದ್ದಂತೆ ಎಂದ ಪ್ರಿಯಾಂಕ್ ಖರ್ಗೆ ಪರ ಬ್ಯಾಟ್ ಬೀಸಿದ ಶಿವರಾಜ ತಂಗಡಗಿ

ಮುಸ್ಲಿಂರನ್ನು ಗುರಿಯಾಗಿಸಿ ಗುಂಡು ಹಾರಿಸುತ್ತಿರುವ ಘಟನೆ, ಅಸ್ಸಾಂ ಸಿಎಂ ವಿರುದ್ಧ ಮಹತ್ವದ ತೀರ್ಪು

ತ್ರಿಷಾ ಗುಂಗಿನಿಂದ ವಿಜಯ್ ಆಚೆ ಬರಬೇಕೆಂದ ಬಿಜೆಪಿ ನಾಯಕ ನೈನಾರ್ ವಿರುದ್ಧ ನಟಿ ಗರಂ

ವಿದೇಶಿ ಮಹಿಳೆ, ಹೋಂ ಸ್ಟೆ ಒಡತಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗಳ ವಿರುದ್ಧ ಮಹತ್ವದ ತೀರ್ಪು

ಮುಂದಿನ ಸುದ್ದಿ
Show comments