Webdunia - Bharat's app for daily news and videos

Install App

ಸಾಂಸ್ಕೃತಿಕ ನಗರಿಯಲ್ಲಿ ಮುಂದುವರೆದ ಪ್ರತಿಭಟನೆ

Webdunia
ಬುಧವಾರ, 9 ಜನವರಿ 2019 (14:43 IST)
ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಎರಡು ದಿನಗಳ ಸಾರ್ವತ್ರಿಕ ಮುಷ್ಕರದ ಅಂಗವಾಗಿ ಎರಡನೇ ದಿನವೂ ಕಾರ್ಮಿಕರು ಕೆಂಪು ಬಾವುಟ ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

ಮೈಸೂರಿನಲ್ಲಿ ಎರಡನೇ ದಿನವೂ ಪ್ರತಿಭಟನೆಗಲು ಮುಂದುವರೆದಿವೆ. ನಗರದ ರಾಮಸ್ವಾಮಿ ವೃತ್ತದಲ್ಲಿ  ಬೆಳಿಗ್ಗೆ ವಿವಿಧ ಕಾರ್ಮಿಕ ಸಂಘಟನೆಗಳು, ..ಟಿ.ಯು.ಸಿ. ಕಾರ್ಯಕರ್ತರು ಮುಖಕ್ಕೆ ಬಣ್ಣ ಹಚ್ಚಿಕೊಂಡು ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಕಾರ್ಮಿಕ ಬೇಡಿಕೆಗಳನ್ನು ಅಲಕ್ಷಿಸಿದರೆ ಸರ್ಕಾರಗಳನ್ನೇ ಕಾರ್ಮಿಕರು ಬದಲಿಸಬಲ್ಲರು.

ಭವಿಷ್ಯದಲ್ಲಿ ರಾಜಕೀಯ ನಿರ್ಧರಿತ ಹೋರಾಟಗಳಾಗಬಹುದು. ಕಾರ್ಮಿಕರ ಹೋರಾಟದಿಂದ ಸರ್ಕಾರಗಳೇ ಉರುಳಿದ ಬಹಳಷ್ಟು ನಿದರ್ಶನಗಳು ಚರಿತ್ರೆಯ ಪುಟದಲ್ಲಿವೆ ಎಂದು ಎಚ್ಚರಿಸಿದರು.
ನಂತರ ರಾಮಸ್ವಾಮಿ ವೃತ್ತದಿಂದ ಪುರಸಭಾ ಭವನದವರೆಗೆ ಪ್ರತಿಭಟನಾಕಾರರು ಬೈಕ್ ರ್ಯಾಲಿ ನಡೆಸಿದರಲ್ಲದೆ ಪ್ರಮುಖ ವೃತ್ತಗಳಲ್ಲಿ ಸಭೆಗಳನ್ನು ನಡೆಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್‌ಐಆರ್‌ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಡಲಿರುವ ಮತದಾರರ ಸಂಖ್ಯೆ ಎಷ್ಟು ಗೊತ್ತಾ

ಆಸ್ಪತ್ರೆಗೆ ಪತಿ ಜತೆ ಬಂದ ಗರ್ಭಿಣಿಗೆ, ಬೈಕ್‌ನಲ್ಲೇ ಡೆಲಿವರಿ, Video

7 ವರ್ಷಗಳ ಪ್ರೀತಿ, ಮಂಗಳಮುಖಿಯನ್ನು ಕೈ ಹಿಡಿದ ಐಟಿ ಉದ್ಯೋಗಿ, Video

ಒದ್ದು ಹಲ್ಲೆ, ಬಿಎಂಟಿಸಿ ಕಂಡಕ್ಟರ್‌ ವೈರಲ್ ವಿಡಿಯೋ ಬೆನ್ನಲ್ಲೇ ಮಹತ್ವದ ಕ್ರಮ

ರಾಯಚೂರು ಸಚಿವ ಸ್ಥಾನ ಸಿಗದ ಬೇಸರಕ್ಕೆ ಮಹತ್ವದ ನಿರ್ಧಾರ ಘೋಷಿಸಿದ ಬಸನಗೌಡ ದದ್ದಲ್

ಮುಂದಿನ ಸುದ್ದಿ
Show comments