Select Your Language

Notifications

webdunia
webdunia
webdunia
webdunia

ಮಂಡ್ಯದಲ್ಲಿ ಅನ್ನದಾತರ ಪ್ರತಿಭಟನೆ

ಮಂಡ್ಯದಲ್ಲಿ ಅನ್ನದಾತರ ಪ್ರತಿಭಟನೆ
ಮಂಡ್ಯ , ಗುರುವಾರ, 21 ಸೆಪ್ಟಂಬರ್ 2023 (17:56 IST)
ಮತ್ತೆ ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀ ಕೋರ್ಟ್​​ ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ ಅನ್ನದಾತ ಸಿಡಿದೆದ್ದಿದ್ದಾನೆ.. ಸಕ್ಕರೆನಾಡು ಮಂಡ್ಯದಲ್ಲಿ ಪ್ರತಿಭಟನೆ ಮುಂದುವರೆದಿದೆ.. ಇನ್ನು ಕಾವೇರಿ ನೀರಿಗಾಗಿ ವೃದ್ಧೆಯೋರ್ವರು ಕಣ್ಣೀರಿಟ್ಟಿದ್ದಾರೆ. ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಕಾರ್ಯಕರ್ತರು ಧರಣಿ ನಡೆಸಿದ್ದಾರೆ.ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗಿದೆ.. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ನೀರು ಬಿಡುವಂತೆ ಆದೇಶ ಹೊರಡಿಸಿ