ಕೃಷ್ಣಾ ನದಿಗೆ ನೀರು ಹರಿಸಲು ಪ್ರತಿಭಟನೆ

Webdunia
ಮಂಗಳವಾರ, 14 ಮೇ 2019 (12:48 IST)
ಕೃಷ್ಣಾ ನದಿಗೆ ನೀರು ಹರಿಸಲು ಆಗ್ರಹಿಸಿ ಪ್ರತಿಭಟನೆ ತೀವ್ರಗೊಂಡಿದೆ.

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ತಹಶೀಲ್ದಾರ ಕಚೇರಿ ಎದುರು ರೈತರು ಪ್ರತಿಭಟನೆ ನಡೆಸಿದ್ದಾರೆ.

ಭಾರತೀಯ ಕೃಷಿಕ ಸಂಘ, ಕಿಸಾನ್ ಸಂಘ, ರೈತ ಸಂಘ ಮತ್ತು ಹಸಿರು ಸೇನೆಯಿಂದ ಪ್ರತಿಭಟನೆ ನಡೆಸಲಾಯಿತು.

ಕಳೆದ ಎರಡು ತಿಂಗಳಿಂದ ಬತ್ತಿದ ಕೃಷ್ಣಾ ನದಿಗೆ ನೀರು ಹರಿಸುವಲ್ಲಿ  ಸರ್ಕಾರ ವಿಫಲವಾಗಿದೆ. ಹೀಗಂತ ಆರೋಪಿಸಿ ರೈತರು ಪ್ರತಿಭಟನೆ ನಡೆಸಿದ್ದಾರೆ.
ರಾಜ್ಯ ಸರಕಾರ ಈ ಕೂಡಲೇ ಮಹಾರಾಷ್ಟ್ರ ಸರಕಾರದ ಮೇಲೆ ಒತ್ತಡ ಹಾಕಿ ನೀರನ್ನು ಬಿಡಿಸಬೇಕೆಂದು ಪ್ರತಿಭಟನಾಕಾರರು ಆಗ್ರಹ ಮಾಡಿದ್ದಾರೆ. 



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಳ್ತಂಗಡಿ ಸುಮಂತ್ ಸಾವು ಪ್ರಕರಣ: ಶಂಕಿತ ಆರೋಪಿಗಳ ಬ್ರೈನ್ ಮಾಪಿಂಗ್‌ಗೆ ಕೋರ್ಟ್‌ ಗ್ರೀನ್‌ ಸಿಗ್ನಲ್

ಕೊನೆಗೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಬಗ್ಗಿತಾ ಕೇಂದ್ರ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಸಮಯ ಕೇಳಿದ ಸರ್ಕಾರ

ವಿದ್ಯಾರ್ಥಿಯ ಮೇಲೆ ಪೆಲೆಟ್ ಗನ್, ಕೇಂದ್ರವನ್ನು ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂಧಿ

Video: ಹಳಿ ಮೇಲೆ ಬಂದ ಈ ಅತಿಥಿಗಳಿಗಾಗಿ ಟ್ರೈನ್ ನಿಲ್ಲಿಸಿದ ಲೋಕೋ ಪೈಲೆಟ್

ಶಿವಾಜಿನಗರದಲ್ಲಿ ಹಲ್ಲೆಗೊಳಗಾದ ಅಧಿಕಾರಿಗಳನ್ನು ಭೇಟಿಯಾಗಿ ಕೃಷ್ಣ ಭೈರೇಗೌಡ ನಡೆದುಕೊಂಡ ರೀತಿಗೆ ಮೆಚ್ಚುಗೆ

ಮುಂದಿನ ಸುದ್ದಿ
Show comments