Webdunia - Bharat's app for daily news and videos

Install App

ಪಿಎಸ್‌ಐ ನಿಂದನೆ ಪ್ರಕರಣ: ಯಾರಿಗೂ ಧಮ್ಕಿ ಹಾಕಿಲ್ಲ ಎಂದ ಸಂಸದ ಡಿ.ಕೆ.ಸುರೇಶ್

Webdunia
ಶುಕ್ರವಾರ, 26 ಆಗಸ್ಟ್ 2016 (11:08 IST)
ಅತ್ತಿಬೆಲೆ ಪಿಎಸ್‌ಐ ಶ್ರೀನಿವಾಸ್ ಅವರನ್ನು ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಯಾರಿಗೂ ಧಮ್ಕಿ ಹಾಕಿಲ್ಲ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಸ್ಪಷ್ಟಪಡಿಸಿದ್ದಾರೆ. 
 
ನಾನು ಯಾವುದೇ ಅಧಿಕಾರಿಗಳನ್ನು ಮನೆಗೆ ಕರೆಸಿಕೊಂಡು ಧಮ್ಕಿ ನೀಡಿಲ್ಲ. ನನ್ನ ಕೇತ್ರದ ಕಾನೂನು ಸುವ್ಯವಸ್ಥೆ ಕುರಿತು ದೂರು ಬಂದಿತ್ತು. ಹೀಗಾಗೆ ಅಧಿಕಾರಿಗಳನ್ನು ಮನೆಗೆ ಕರೆಸಿಕೊಂಡು ಚರ್ಚೆ ನಡೆಸಿದ್ದೇನೆ. ನನಗೆ ಪಿಎಸ್‌‌ಐ ಶ್ರೀನಿವಾಸ್ ಕುರಿತು ಮಾಹಿತಿ ಇಲ್ಲ. ಆದರೂ ಸಹ ಅವರು ನನ್ನ ವಿರುದ್ಧ ದೂರು ನೀಡಿದ್ದಾರೆ. ನಾನು ಯಾವುದೇ ತನಿಖೆಗೂ ಸಿದ್ಧ ಎಂದು ತಿಳಿಸಿದರು.
 
ಅತ್ತಿಬೆಲೆ ಪಿಎಸ್‌ಐ ಶ್ರೀನಿವಾಸ್ ಅವರನ್ನು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಅವರು 'ವಸೂಲಿ ರಾಜ' ಎಂದು ನಿಂದಿಸಿದ್ದಾರೆ ಎಂದು ಆರೋಪಿಸಿ ಶ್ರೀನಿವಾಸ್ ಅವರು ದೂರು ನೀಡಲು ಅನುಮತಿ ನೀಡಿ ಎಂದು ಎಸ್‌ಪಿ ಅಮಿತ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments