ಪಿಎಸ್‌ಐ ಕೇಸ್ ಅನ್ನೇ ಮುಚ್ಚಿ ಹಾಕ್ತಿದ್ರು : ಸಿಎಂ

Webdunia
ಮಂಗಳವಾರ, 5 ಜುಲೈ 2022 (14:43 IST)
ಬೆಂಗಳೂರು : ಪಿಎಸ್ಐ ಪ್ರಕರಣ ಕಾಂಗ್ರೆಸ್ ಸರ್ಕಾರ ಇದ್ದಾಗ ನಡೆದಿರುತ್ತಿದ್ದರೆ, ಅವರು ವ್ಯವಸ್ಥಿತವಾಗಿ ಮುಚ್ಚಿ ಹಾಕುತ್ತಿದ್ದರು.
 
ಏಕೆಂದರೆ ಈ ಹಿಂದೆಯೂ ಅವರು ಇಂತಹ ಪ್ರಕರಣಗಳನ್ನು ಮುಚ್ಚಿ ಹಾಕಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾವು ವ್ಯವಸ್ಥೆಯನ್ನು ಸ್ವಚ್ಛ ಮಾಡಲು ಬಂದಿದ್ದೇವೆ. ನಮ್ಮ ಈ ಕೆಲಸ ಹೀಗೆಯೇ ಮುಂದುವರಿಯುತ್ತದೆ. ಗೃಹ ಸಚಿವ ಆರಗ ಜ್ಞಾನೇಂದ್ರ ದಕ್ಷತೆ, ಪ್ರಾಮಾಣಿಕತೆಯಿಂದ ಕೆಲಸ ಮಾಡುತ್ತಿದ್ದಾರೆ.

ಇದರಿಂದಲೇ ಹಲವರ ಬಂಧನ ಆಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಆರಗ ಜ್ಞಾನೇಂದ್ರ ಅವರ ಪರ ಬ್ಯಾಟಿಂಗ್ ಮಾಡಿದರು. ಗೃಹ ಸಚಿವ ಸ್ಥಾನಕ್ಕೆ ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕೆಂಬ ಡಿ.ಕೆ ಶಿವಕುಮಾರ್ ಆಗ್ರಹಕ್ಕೆ ಟಾಂಗ್ ನೀಡಿದ ಬೊಮ್ಮಾಯಿ, ಅವರ ಕಾಲದಲ್ಲೂ ಪಿಎಸ್ಐ ಹಗರಣ ಆಗಿತ್ತು.

ಪಿಎಸ್ಐ ನೇಮಕಾತಿ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದು, ಹಿರಿಯ ಅಧಿಕಾರಿಯೇ ಆರೋಪಿಯಾಗಿದ್ದರು. ಆದರೆ ಅವರು ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲ ಎಂದು ತಿರುಗೇಟು ನೀಡಿದರು. 
.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಖಿಲೇಶ್ ಯಾದವ್ ಮಗಳ ಸಹಾಯಕ್ಕೆ ಬಂದ ಯೋಗಿ ಆದಿತ್ಯನಾಥ್: ರಾಜಕೀಯ ಏನೇ ಇರಲಿ, ಅವಳೂ ಮಗಳು ಎಂದ ಯೋಗಿಗೆ ಭಾರೀ ಮೆಚ್ಚುಗೆ

ಗೃಹಜ್ಯೋತಿ ಯೋಜನೆಗೆ ಹೊಸ ರೂಲ್ಸ್: ಫಲಾನುಭವಿಗಳು ತಪ್ಪದೇ ಗಮನಿಸಿ

ಡ್ರಿಂಕ್ಸ್ ಮಾಡುವವರು ಡಾ ಸಿಎನ್ ಮಂಜುನಾಥ್ ಅವರು ಹೇಳಿದ್ದ ಈ ಟಿಪ್ಸ್ ನೋಡಿ

ಅಮೆರಿಕ, ಇರಾನ್ ಯುದ್ಧ ಅಂತ್ಯ ಘೋಷಿಸಿದ ಡೊನಾಲ್ಡ್ ಟ್ರಂಪ್

Karnataka Weather: ಕರ್ನಾಟಕದ ಈ ಜಿಲ್ಲೆಗಳಿಗೆ ಈ ವಾರ ಭಾರೀ ಮಳೆ, ರೆಡ್ ಅಲರ್ಟ್

ಮುಂದಿನ ಸುದ್ದಿ
Show comments