Webdunia - Bharat's app for daily news and videos

Install App

ಪಿಎಸ್‌ಐ ಕೇಸ್ ಅನ್ನೇ ಮುಚ್ಚಿ ಹಾಕ್ತಿದ್ರು : ಸಿಎಂ

Webdunia
ಮಂಗಳವಾರ, 5 ಜುಲೈ 2022 (14:43 IST)
ಬೆಂಗಳೂರು : ಪಿಎಸ್ಐ ಪ್ರಕರಣ ಕಾಂಗ್ರೆಸ್ ಸರ್ಕಾರ ಇದ್ದಾಗ ನಡೆದಿರುತ್ತಿದ್ದರೆ, ಅವರು ವ್ಯವಸ್ಥಿತವಾಗಿ ಮುಚ್ಚಿ ಹಾಕುತ್ತಿದ್ದರು.
 
ಏಕೆಂದರೆ ಈ ಹಿಂದೆಯೂ ಅವರು ಇಂತಹ ಪ್ರಕರಣಗಳನ್ನು ಮುಚ್ಚಿ ಹಾಕಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾವು ವ್ಯವಸ್ಥೆಯನ್ನು ಸ್ವಚ್ಛ ಮಾಡಲು ಬಂದಿದ್ದೇವೆ. ನಮ್ಮ ಈ ಕೆಲಸ ಹೀಗೆಯೇ ಮುಂದುವರಿಯುತ್ತದೆ. ಗೃಹ ಸಚಿವ ಆರಗ ಜ್ಞಾನೇಂದ್ರ ದಕ್ಷತೆ, ಪ್ರಾಮಾಣಿಕತೆಯಿಂದ ಕೆಲಸ ಮಾಡುತ್ತಿದ್ದಾರೆ.

ಇದರಿಂದಲೇ ಹಲವರ ಬಂಧನ ಆಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಆರಗ ಜ್ಞಾನೇಂದ್ರ ಅವರ ಪರ ಬ್ಯಾಟಿಂಗ್ ಮಾಡಿದರು. ಗೃಹ ಸಚಿವ ಸ್ಥಾನಕ್ಕೆ ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕೆಂಬ ಡಿ.ಕೆ ಶಿವಕುಮಾರ್ ಆಗ್ರಹಕ್ಕೆ ಟಾಂಗ್ ನೀಡಿದ ಬೊಮ್ಮಾಯಿ, ಅವರ ಕಾಲದಲ್ಲೂ ಪಿಎಸ್ಐ ಹಗರಣ ಆಗಿತ್ತು.

ಪಿಎಸ್ಐ ನೇಮಕಾತಿ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದು, ಹಿರಿಯ ಅಧಿಕಾರಿಯೇ ಆರೋಪಿಯಾಗಿದ್ದರು. ಆದರೆ ಅವರು ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲ ಎಂದು ತಿರುಗೇಟು ನೀಡಿದರು. 
.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ರಾಜೀನಾಮೆ ಕೊಡದಿದ್ದರೆ ಸದನ ನಡೆಸಲು ಬಿಡೆವು: ಛಲವಾದಿ ನಾರಾಯಣಸ್ವಾಮಿ

ಮನೆ ಹೊರಗೇ ಗಂಟೆಗಟ್ಟಲೆ ಕಾದು ನಿಂತಿದ್ದ ಅಮ್ಮ, ಮನೆ ಒಳಗಿದ್ದ ಮಗಳು ಪ್ರಿಯಕರನ ಜೊತೆ... Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ರೇಟ್ ಫಿಕ್ಸ್ ಆಗದೆ ಡೇಟ್ ಫಿಕ್ಸ್ ಆಗಲಿಲ್ಲ ಎಂಬ ಆರೋಪಕ್ಕೆ ಕಾಂಗ್ರೆಸ್ ನಾಯಕರೇ ಸಾಕ್ಷಿ: ವಿಜಯೇಂದ್ರ

ಪ್ರತಿಭಟನೆ ಏನೋ ಮಾಡ್ತೀರಾ, ರಾಷ್ಟ್ರಧ್ವಜ ಹೇಗೆ ಹಿಡಿಯಬೇಕು ಗೊತ್ತಿಲ್ವಾ: ಮೆಹಬೂಬಾ ಮುಫ್ತಿಗೆ ನೆಟ್ಟಿಗರ ತರಾಟೆ video

ಮುಂದಿನ ಸುದ್ದಿ
Show comments