Webdunia - Bharat's app for daily news and videos

Install App

ಪಿಎಸ್‌ಐ ಪರಶುರಾಮ್ ಸಾವು ಪ್ರಕರಣ: ಶಾಸಕ ಚೆನ್ನಾರೆಡ್ಡಿ, ಪುತ್ರ ವಿರುದ್ಧ ದೂರು

Sampriya
ಶನಿವಾರ, 3 ಆಗಸ್ಟ್ 2024 (14:57 IST)
Photo Courtesy X
ಯಾದಗಿರಿ: ಪಿಎಸ್‌ಐ ಪರಶುರಾಮ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಯಾದಗಿರಿ ಶಾಸಕ ಚೆನ್ನಾರೆಡ್ಡಿ ಹಾಗೂ ಅವರ ಮಗನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ನಗರ ಪೊಲೀಸ್ ಠಾಣೆಯಲ್ಲಿ ಮುಂದುವರಿಯಲು ₹30 ಲಕ್ಷ ಹಣಕ್ಕೆ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು, ಅವರ ಪುತ್ರ ಪಂಪನಗೌಡ (ಸನ್ನಿಗೌಡ) ಬೇಡಿಕೆ ಇಟ್ಟಿದ್ದರು ಎಂದು ಮೃತ ಪರಶುರಾಮ್ ಪತ್ನಿ ಶ್ವೇತಾ ಆರೋಪಿಸಿ, ಠಾಣೆ ಮೆಟ್ಟಿಲೇರಿದ್ದಾರೆ.

ಯಾದಗಿರಿ ಟೌನ್ ಪೊಲೀಸ್ ಠಾಣೆಗೆ ಕುಟುಂಬಸ್ಥರ ಜತೆ ಆಗಮಿಸಿ ಮೃತ ಪಿಎಸ್‌ಐ ಪತ್ನಿ ಶ್ವೇತಾ ಅವರು ದೂರು ನೀಡಿದ್ದಾರೆ.  ಈಗ ಭಾರತಿಯ ನ್ಯಾಯ ಸಂಹಿತೆ 108(3,5), ಸೆಕ್ಷನ್ 352 ಅಡಿಯಲ್ಲಿ ಶಾಸಕ ಚೆನ್ನಾರೆಡ್ಡಿ ಹಾಗೂ ಪುತ್ರ ಪಂಪನಗೌಡ ವಿರುದ್ಧ ಜಾಮೀನು ರಹಿತ ಸೆಕ್ಷನ್‌ ಅಡಿ ಪ್ರಕರಣ ದಾಖಲಾಗಿದೆ.

ಶ್ವೇತಾ ನೀಡಿದ ದೂರಿನಲ್ಲಿ ಏನಿದೆ: ಶಾಸಕರು ಹಣ ನೀಡುವಂತೆ ನಿರಂತರ ಒತ್ತಡ ಹೇರುತ್ತಿದ್ದರು. ಜಾಮೀನು ರಹಿತ ಸೆಕ್ಷನ್‌ ಅಡಿಯಲ್ಲಿ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಮೊದಲು ಶಾಸಕರ ಪುತ್ರನ ಬಂಧನವಾಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments