ಪಿಎಸ್​ಐ ಹಗರಣದ ಬಗ್ಗೆ ಕೊನೆಗೂ ಬಾಯಿಬಿಟ್ಟ ಭಾಸ್ಕರ್ ರಾವ್...

Webdunia
ಮಂಗಳವಾರ, 26 ಜುಲೈ 2022 (17:17 IST)
ರಾಜ್ಯದಲ್ಲಿ ನಡೆದಿರುವ ಪಿಎಸ್​ಐ ಹಗರಣ ದಿನಕ್ಕೊಂದು ತಿರುವುಪಡೆಯುತ್ತ, ಬಗೆದಷ್ಟೂ ಆಳ ಎಂಬಂತಾಗುತ್ತಿದ್ದು, ಇದೀಗ ಆ ಸಂಬಂಧವಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಹಾಗೂ ಇದೀಗ ಆಪ್​ ಮುಖಂಡರಾಗಿರುವ ಭಾಸ್ಕರ್​ ರಾವ್ ಮಹತ್ವದ ಸಂಗತಿಯೊಂದನ್ನು ಹೇಳಿದ್ದಾರೆ.
 
ಉಡುಪಿಯಲ್ಲಿ ಮಾತನಾಡಿರುವ ಅವರು, ಪಿಎಸ್​ಐ ಹಗರಣದ ಕುರಿತು ನನಗೆ ಮೊದಲೇ ವಾಸನೆ ಇತ್ತು ಎಂಬುದಾಗಿ ತಿಳಿಸಿದ್ದಾರೆ. ನಾನು ಬೆಂಗಳೂರು ನಗರ ಪೋಲಿಸ್ ಆಯುಕ್ತ ಆಗಿದ್ದಾಗ ಅಮೃತ್ ಪೌಲ್ ಮುಂದಿನ ಕಮಿಷನರ್ ಆಗುತ್ತಾರೆ ಎಂಬ ಸುದ್ದಿ ಇತ್ತು. ಆಗಾಗ್ಯೆ ಮುಖ್ಯಮಂತ್ರಿ ಮನೆಗೆ ಬರುವಾಗ ಕೂಡ ನಾನು ಪ್ರಶ್ನೆ ಮಾಡಿದ್ದೆ. ಇದು ಹಗರಣ ಎಂಬುವುದಾಗಿ ನನಗೆ ಮೊದಲೇ ಗೊತ್ತಿತ್ತು ಎಂದಿರುವ ಅವರು, ರಾಜ್ಯಪಾಲರ ಬಳಿಗೆ ಈ ವಿಷಯವನ್ನು ಕೊಂಡೊಯ್ದ ಮೊದಲ ಪಕ್ಷ ಆಮ್​ ಆದ್ಮಿ ಎಂಬುದಾಗಿಯೂ ಅವರು ಹೇಳಿದ್ದಾರೆ.
 
ತನಿಖೆ ಆಗುವವರೆಗೂ ಪರೀಕ್ಷೆ ಮಾಡುವುದಿಲ್ಲ ಎನ್ನುವುದು ತಪ್ಪು ನೀತಿ. ನೀವು ಯುವಜನರಿಗೆ ಮೋಸ ಮಾಡುತ್ತಿದ್ದೀರಿ. ಇಡೀ ಪರೀಕ್ಷೆಯನ್ನೇ ರದ್ದುಗೊಳಿಸಿ ಹೊಸದಾಗಿ ಪರೀಕ್ಷೆಯನ್ನು ನಡೆಸಿ ಎಂದಿರುವ ಅವರು, ಸಿಐಡಿ ಒಳಗೆ ಹೋದ ಮೇಲೆ ಹೋಂ ಮಿನಿಸ್ಟರ್ ಮತ್ತು ಸಿಎಂ ಇನ್ವೆಸ್ಟಿಗೇಶನ್ ಆಫೀಸರ್ ಆಗುತ್ತಾರೆ. ಇದು ನ್ಯಾಯಾಂಗದಲ್ಲಿ ತನಿಖೆ ಆಗಬೇಕು ಎಂದು ನಾನು ಮೊದಲೇ ಆಗ್ರಹ ಮಾಡಿದ್ದೆ. ನ್ಯಾಯಾಂಗ ತನಿಖೆ ಆರಂಭ ಆದ 24 ಗಂಟೆಗಳಲ್ಲಿ ಅಮೃತ್ ಪೌಲ್ ಬಂಧನವಾಗಿದೆ
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ನಾಯಕರನ್ನು ಹೀಗೆ ಕಿತ್ತಾಕಿದರೆ ಅವರ ವಿರೋಧ ಕಟ್ಟಿಕೊಳ್ಳಬೇಕಾಗುತ್ತದೆ: ಕಾಂಗ್ರೆಸ್ ಸಭೆಯಲ್ಲಿ ಬಿಸಿ ಚರ್ಚೆ

ವಿನಯ್ ಕುಲಕರ್ಣಿಗೆ ಇಂದು ಫೈನಲ್ ಜಡ್ಜ್ ಮೆಂಟ್ ಡೇ: ತೀರ್ಪು ಕೊಡುವವರು ಯಾರು

Karnataka Weather: ಈ ಜಿಲ್ಲೆಗಳಲ್ಲಿ ಇಂದು ಬಿಸಿಲಿನ ಝಳ ಮತ್ತಷ್ಟು ಹೆಚ್ಚಳ

ಗೌರವಯುತವಾಗಿ ಮಠದಿಂದ ಹೊರನಡೆಯದಿದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ: ವಚನಾನಂದ ಸ್ವಾಮೀಜಿಗೆ ಎಚ್ಚರಿಕೆ

ರಾವಣನ ಜೊತೆ ರಾಮ ಹಣ್ಣಿಗಾಗಿ ಕಿತ್ತಾಡಿದ: ರಾಮಾಯಣದ ಬಗ್ಗೆ ಬಾಯಿಗೆ ಬಂದಂತೆ ವ್ಯಾಖ್ಯಾನಿಸಿದ ಪ್ರಕಾಶ್ ರಾಜ್ ವಿರುದ್ಧ ಭಾರೀ ಆಕ್ರೋಶ video

ಮುಂದಿನ ಸುದ್ದಿ
Show comments