Webdunia - Bharat's app for daily news and videos

Install App

ಪಿಯು ವಾರ್ಷಿಕ ಪರೀಕ್ಷೆ: 80 ವಿದ್ಯಾರ್ಥಿಗಳು ಹಾಜರಿ

Webdunia
ಭಾನುವಾರ, 22 ಆಗಸ್ಟ್ 2021 (10:06 IST)
ಹೊನ್ನಾಳಿ: ಪ್ರಸಕ್ತ ಸಾಲಿನ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ಫಲಿತಾಂಶ ತಿರಸ್ಕರಿಸಿದ ಮತ್ತು ನೇರವಾಗಿ ಪರೀಕ್ಷೆ ಕಟ್ಟಿದ ಅಭ್ಯರ್ಥಿಗಳಿಗೆ ಕನ್ನಡ, ಉರ್ದು ಭಾಷಾ ಪರೀಕ್ಷೆಗಳು ನಗರದ ಟಿ.ಬಿ. ವೃತ್ತದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಶನಿವಾರ ನಡೆಯಿತು.

ಒಟ್ಟು 82 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಈ ಪೈಕಿ 80 ವಿದ್ಯಾರ್ಥಿಗಳು ಹಾಜರಾಗಿದ್ದರು. ಇಬ್ಬರು ವಿದ್ಯಾರ್ಥಿಗಳು ಗೈರಾಗಿದ್ದರು ಎಂದು ಕಾಲೇಜಿನ ಪ್ರಾಂಶುಪಾಲ, ಪರೀಕ್ಷಾ ಮುಖ್ಯ ಅಧೀಕ್ಷಕ ಕೆ.ಬಿ. ವೇದಮೂರ್ತಿ ತಿಳಿಸಿದರು.
ದ್ವಿತೀಯ ಪಿಯು ವಾರ್ಷಿಕ ಪರೀಕ್ಷಾ ಸಹ ಮುಖ್ಯ ಅಧೀಕ್ಷಕ, ದಾವಣಗೆರೆಯ ಸೀತಮ್ಮ ಪಿಯು ಕಾಲೇಜಿನ ಹಿರಿಯ ಉಪನ್ಯಾಸಕ ಮಹಮ್ಮದ್ ಸಯ್ಯದ್ ಬಾಷಾ, ವಿಶೇಷ ಜಾಗೃತ ದಳದ ಸದಸ್ಯ ವೀರಯ್ಯ, ಕಚೇರಿ ಅಧೀಕ್ಷಕ ಎಚ್. ಬಸವರಾಜ್, ಉತ್ತರ ಪತ್ರಿಕೆ ಪಾಲಕ ಸುರೇಶ್ ಲಮಾಣಿ ಪರೀಕ್ಷಾ ಉಸ್ತುವಾರಿ ವಹಿಸಿಕೊಂಡಿದ್ದರು. ಉಪನ್ಯಾಸಕರಾದ ಬಿ.ಜೆ. ಸುಪ್ರಿಯಾ, ಸುಮತಿ, ಕೆ. ನಾಗರಾಜ್, ಅರುಣ್ ಸಿಂಧೆ, ಆನಂದ್, ಕೆ.ಇ. ನೇತ್ರಾವತಿ, ಬೇಲಿಮಲ್ಲೂರು ನಾಗರಾಜ್, ಸಿಂಗಟಗೆರೆ ಬಸವರಾಜ್, ಚನ್ನೇಶ ಬಿ. ಇದರಮನಿ, ಐಟಿಐ ಕಾಲೇಜು ಉಪನ್ಯಾಸಕರು, ಪ್ರೌಢಶಾಲಾ ವಿಭಾಗದ ಶಿಕ್ಷಕರು ಪರೀಕ್ಷಾ ಕೊಠಡಿಯ ಮೇಲ್ವಿಚಾರಕರಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments