Webdunia - Bharat's app for daily news and videos

Install App

ಪಂಪ್ ಸೆಟ್ ಕಳ್ಳತನ: ಸಂಕಷ್ಟದಲ್ಲಿ ರೈತರು

Webdunia
ಭಾನುವಾರ, 9 ಸೆಪ್ಟಂಬರ್ 2018 (16:40 IST)
ಸುಮಾರು ಹತ್ತಕ್ಕೂ ಹೆಚ್ಚು ರೈತರ ಪಂಪ್ಸೆಟ್ ಗಳನ್ನು ಒಂದೇ ರಾತ್ರಿಯಲ್ಲಿ ಕಳ್ಳತನ ಮಾಡಿರುವ ಘಟನೆ ನಡೆದಿದೆ.

ಮಂಡ್ಯ ಜಿಲ್ಲೆ ಕೆ ಆರ್ ಪೇಟೆ ತಾಲೂಕಿನಲ್ಲಿ ಬಲ್ಲೇನಹಳ್ಳಿ ಗ್ರಾಮದಲ್ಲಿ ರೈತರ ಪಂಪ್ ಸೆಟ್ ಗಳ ಕಳ್ಳತನ ಘಟನೆ ನಡೆದಿದೆ. ಈ ಗ್ರಾಮದ ವ್ಯಾಪ್ತಿಯಲ್ಲಿ ಹತ್ತಕ್ಕೂ ಹೆಚ್ಚು ರೈತರ ಪಂಪ್‌ಸೆಟ್ ಗಳು ಹಾಗೂ ಕೇಬಲ್‌ಗಳನ್ನು ಕಳ್ಳರು ಕಳವು ಮಾಡಿದ್ದಾರೆ.

ಇದರೊಂದಿಗೆ ಮತ್ತೆ ಸರಣಿ ಕಳ್ಳತನ ಪ್ರಕರಣ ತಲೆ ಎತ್ತಿದಂತಾಗಿದೆ. ಈ ಗ್ರಾಮದ ವ್ಯಾಪ್ತಿಯಲ್ಲಿ ಆಗಿಂದಾಗಲೇ ಕಳ್ಳತನ ಪ್ರಕರಣಗಳು ನಡೆಯುತ್ತಲೇ ಬರುತ್ತಿವೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ಇನ್ನೂ ಈ ಸಂಬಂಧ ಕೆ ಆರ್ ಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳ್ಳರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ಮುಂದಿನ ಸುದ್ದಿ
Show comments