Webdunia - Bharat's app for daily news and videos

Install App

ಲಿಂಬಾವಳಿಯನ್ನು ಶಿಕ್ಷೆಗೆ ಒಳಪಡಿಸಿ

Webdunia
ಮಂಗಳವಾರ, 3 ಜನವರಿ 2023 (18:59 IST)
ಪ್ರದೀಪ್​​ ಹತ್ಯೆ ಕುರಿತು ಪ್ರತಿಕ್ರಿಯಿಸಿದ KPCC ಅಧ್ಯಕ್ಷ D.K. ಶಿವಕುಮಾರ್, BJP ಶಾಸಕರ‌ ದುರ್ವರ್ತನೆಯಿಂದ‌ ಅನೇಕ ಸಾವುಗಳಾಗುತ್ತಿದ್ದು, ಇದಕ್ಕೆ ಕೊನೆಹಾಡಬೇಕು. ಕಾನೂನು ಬದ್ಧವಾಗಿ ಹೋರಾಟ‌ ಮಾಡಬೇಕಾಗಿದ್ದು, ಕಾನೂನಿನ ಶಿಕ್ಷೆಗೆ ಲಿಂಬಾವಳಿ ಒಳಗಾಗಲೇಬೇಕಿದೆ. ಪ್ರದೀಪ್​​ BJPಯವನು. ನಾವೇನಾದರೂ ಅವನ ಕೈಯಲ್ಲಿ ಡೆತ್​ನೋಟ್​​​ ಬರೆಸಿದ್ದೀವಾ?. ನಾವೇನಾದರೂ ಷಡ್ಯಂತ್ರದಲ್ಲಿ ಭಾಗಿಯಾಗಿದ್ದೀವಾ?. ನಾವ್ಯಾರು ಇದರಲ್ಲಿ ಭಾಗಿಯಾಗಿಲ್ಲ. ಎಲ್ಲರಿಗೂ ಕಾನೂನು ಇದೆ. ಅದರಂತೆ ತನಿಖೆಗೊಳಗಾಗಬೇಕು,‌ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಪ್ರದೀಪ್ ಸಾವಿನ ತನಿಖೆಗೆ ಡಿಕೆಶಿ ಒತ್ತಾಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಾಕ್ಸಿಕ್ ಸಿನಿಮಾ ವಾವ್ ಎಂದ ಉಪೇಂದ್ರಗೆ ಇದಕ್ಕಿಂತ ಕೆಡಿ, ಕಬ್ಜ ಉತ್ತಮ ಎಂದ ನೆಟ್ಟಿಗರು

ಮೋದಿ ತಮ್ಮ ನಿವಾಸದಲ್ಲಿ ರಕ್ಷಾ ಬಂಧನ, ಮಳಿಗೆ 'ಹೈ-ಫೈವ್' ಕೊಟ್ಟು ನಗು ಹಂಚಿದ ಪ್ರಧಾನಿ

ಸಿಎಂ ಯೋಗಿ ಪೋಸ್ಟರ್ ಸುಡಲು ಹೋದ ಎಸ್ ಪಿ ಕಾರ್ಯಕರ್ತರು: ಸಡನ್ ಎಂಟ್ರಿ ಕೊಟ್ಟ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಬರೋಬ್ಬರಿ 6 ವರ್ಷದ ಬಳಿಕ ಶಾಸಕ ವಿನಯ್ ಕುಲಕರ್ಣಿ ಧಾರವಾಡಕ್ಕೆ

ಭೀಕರ ಜಲಪ್ರಳಯಯ ಬೆನ್ನಲ್ಲೇ ನೇಪಾಳದಲ್ಲಿ ಮತ್ತೆ ಪ್ರವಾಹ ಭೀತಿ: ಸೇನಾ ರಕ್ಷಣಾ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ

ಮುಂದಿನ ಸುದ್ದಿ
Show comments