Webdunia - Bharat's app for daily news and videos

Install App

ಮಾನಸಿಕ ಸ್ಥಿಮಿತತೆ ಕಳೆದುಕೊಂಡಿರುವ ಪುಟ್ಟಸ್ವಾಮಿ- ಬಂಗೇರಾ

Webdunia
ಗುರುವಾರ, 28 ಡಿಸೆಂಬರ್ 2017 (08:34 IST)
ಬಿಜೆಪಿ ಮುಖಂಡ ಬಿ.ಜೆ.ಪುಟ್ಟಸ್ವಾಮಿ ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದಾರೆ ಎಂದು ಶಾಸಕ ವಸಂತ ಬಂಗೇರಾ ವ್ಯಂಗವಾಡಿದ್ದಾರೆ.

ಭೂಪಸಂದ್ರ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾತ್ರವಲ್ಲ. ಮಾನಸಿಕ ಸ್ಥಿಮಿತತೆ ಕಳೆದುಕೊಂಡಿರುವ ಪುಟ್ಟಸ್ವಾಮಿ ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ ಎಂದಿದ್ದಾರೆ.

ಭೂಪಸಂದ್ರದ ಸರ್ವೇ ನಂಬರ್ 20,21 ರ ಡಿನೋಟಿಫಿಕೇಶನ್ ಅಕ್ರಮ, ನಾನು ಎರಡು ಪತ್ರಗಳನ್ನ ಬರೆದಿದ್ದಕ್ಕೆ ಡಿನೋಟಿಫಿಕೇಶನ್ ಮಾಡಿದ್ದಾರೆ ಎನ್ನುವುದು ಸುಳ್ಳು. ಭೂ ಮಾಲೀಕರು ಕೋರ್ಟ್ ನಲ್ಲಿ ಪ್ರಕರಣ ದಾಖಲಿಸಿ ಗೆದ್ದುಕೊಂಡಿದ್ದಾರೆ ಎಂದರು.  

ಕೋರ್ಟ್ ಆದೇಶ ಇರುವುದರಿಂದ ಸಕ್ರಮ ಮಾಡುವಂತೆ ಪತ್ರ ನೀಡಿದ್ದೆ. ಪರಿಶೀಲನೆ ಬಳಿಕ ಮುಖ್ಯಮಂತ್ರಿ ಬಿಡಿಎ ಆಯುಕ್ತರಿಗೆ ಪತ್ರ ಬರೆದಿದ್ದಾರೆ ಅಷ್ಟೇ. ಬಳಿಕ ಸೈಟ್‌ಗಳನ್ನು ಸಕ್ರಮಗೊಳಿಸಲು  ಸಾಧ್ಯವಿಲ್ಲವೆಂದು ಬಿಡಿಎ ಆಯುಕ್ತರು ಸರ್ಕಾರಕ್ಕೆ ಪತ್ರ ಬರೆದಿದ್ದರು. 2014ರಲ್ಲೇ ಪತ್ರ ಬರೆದು, ಪ್ರಕರಣ ಮುಗಿದ ಅಧ್ಯಾಯವಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರಿಗೆ ಇನ್ನೆಷ್ಟು ದಿನ ಮಳೆ, ಯಾವ ಜಿಲ್ಲೆಗೆ ಏನು ಅಲರ್ಟ್ ಇಲ್ಲಿದೆ ವಿವರ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಮುಂದಿನ ಸುದ್ದಿ
Show comments