ಕ್ವಾರಂಟೈನ್ ಬಿಟ್ಟು ಹೊರ ಬಂದರೆ ಜೈಲು ಫಿಕ್ಸ್

Webdunia
ಬುಧವಾರ, 6 ಮೇ 2020 (15:29 IST)
ಹೋಮ್ ಕ್ವಾರಂಟೈನ್ ಬಿಟ್ಟು ಹೊರ ಬಂದರೆ ಜೈಲಿಗೆ ತಳ್ಳೋದು ಫಿಕ್ಸ್.

ಭಟ್ಕಳದಲ್ಲಿ ಕರೋನಾ ಸೋಂಕು ಹರಡದಂತೆ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ಪೊಲೀಸ್ ಇಲಾಖೆಯೊಂದಿಗೆ ಸೇರಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ ಎಂದು  ಪಶ್ವಿಮವಲಯ ಡಿಐಜಿ ದೇವಜ್ಯೋತಿ ರಾಯ್ ಹೇಳಿದ್ದಾರೆ.

ಭಟ್ಕಳದಲ್ಲಿ ಪೊಲೀಸ್ ಬಂದೋಬಸ್ತ್ ಬಗ್ಗೆ ಪರಿಶೀಲನೆ ನಡೆಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಬಂದವರು ತಮ್ಮ ಮಾಹಿತಿಯನ್ನು ಕಡ್ಡಾಯವಾಗಿ ತಾಲೂಕು ಆಡಳಿತಕ್ಕೆ ತಿಳಿಸಬೇಕು. ಅಲ್ಲದೇ ಅವರು ಹೋಮ್ ಕ್ವಾರಂಟೈನ್ ನಲ್ಲಿದ್ದು ಸಹಕರಿಸಬೇಕು. ಒಂದೊಮ್ಮೆ ಅನಗತ್ಯವಾಗಿ ಸಾರ್ವಜನಿಕರ  ಸಂಪರ್ಕ ಬಂದರೆ ಅಂಥವನ್ನು ಜೈಲಿಗೆ ತಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಆಶಾ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮಾಹಿತಿ ಕಲೆ ಹಾಕಲು ಬಂದಾಗ ಅವರಿಗೆ ಅವಶ್ಯಕ  ಮಾಹಿತಿಯನ್ನು ನೀಡಬೇಕು. ಒಂದೊಮ್ಮೆ ಮಾಹಿತಿ ನೀಡಲು ನಿರಾಕರಿಸಿದರೆ ಅಥವಾ ಆಶಾ ಕಾರ್ಯಕರ್ತರೊಂದಿಗೆ ಅಸಭ್ಯವಾಗಿ ವರ್ತಿಸಿದರೆ ಅಂಥವರ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.   


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಹೀ ಜಾನಾ ಹೈ.. ಎಂದು ಸಮಯ ಮುಗಿದರೂ ಬ್ಯಾಂಕ್ ಗೇಟ್ ಲಾಕ್ ಮಾಡಿ ಕೆಲಸ ಮಾಡಿಸಿದ ಮ್ಯಾನೇಜರ್ Video

ಸಿಜೆಪಿ ಪ್ರತಿಭಟನೆ ವೇಳೆ ಭದ್ರತಾ ಸಿಬ್ಬಂದಿಯ ನೆಲಕ್ಕೆ ಹಾಕಿ ತುಳಿದ ಪ್ರತಿಭಟನಾಕಾರರು: Video

ರಾಹುಲ್ ಗಾಂಧಿ ಸಂಸತ್ ನಲ್ಲಿ ನೀಟ್ ಅಕ್ರಮ ಚರ್ಚೆ ಮಾಡಲು ನೋಟಿಸ್ ಕೂಡಾ ಕೊಡದೇ ಪ್ರತಿಭಟನೆ ಮಾಡ್ತಿದ್ದಾರೆ: ಜಿತೇಂದ್ರ ಸಿಂಗ್

ಸಿಜೆಪಿ ಪ್ರತಿಭಟನೆ ವೇಳೆ ತಲ್ವಾರ್ ಝಳಪಿಸಿದ್ರಾ: ವೈರಲ್ ವಿಡಿಯೋದಲ್ಲಿ ಏನಿದೆ

ಮೋದಿಗೆ ಶೂಟ್ ಮಾಡ್ತೀನಿ, ಬಾಯಿಗೆ... ಸಿಜೆಪಿ ಪ್ರತಿಭಟನೆಯಲ್ಲಿ ಯುವಕನ ಅಸಭ್ಯ ಆವಾಜ್: Video

ಮುಂದಿನ ಸುದ್ದಿ
Show comments