Webdunia - Bharat's app for daily news and videos

Install App

ಕೋಟಾ ಹಿಂದುತ್ವವಾದಿಗಳು ಹುಟ್ಟಿಕೊಳ್ಳುತ್ತಿದ್ದಾರೆ– ಅನಂತಕುಮಾರ ಹೆಗಡೆ

Webdunia
ಬುಧವಾರ, 14 ಫೆಬ್ರವರಿ 2018 (15:20 IST)
ರಕ್ತ ಪರಿಚಯ ಇಲ್ಲದವರಿಗೆ ರಕ್ತ ಪರಿಚಯ ಆಗುವುದು ಶುರುವಾಗಿದೆ. ಕೋಟಾ ಹಿಂದುತ್ವವಾದಿಗಳು ಹುಟ್ಟಿಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಹೇಳಿದ್ದಾರೆ.

ಶಿರಸಿಯಲ್ಲಿ ಮಾತನಾಡಿದ ಅವರು, ಬಾಯಲ್ಲಿ ಮಾತ್ರ ಹೇಳಿದರೆ ಸಾಲದು, ಆಚರಣೆಯೂ ಮಾಡಬೇಕು. ಆಗ ಆ ರಕ್ತಕ್ಕೆ ಅರ್ಥ ಬರಲಿದೆ ಎಂದಿದ್ದಾರೆ.
 
ಸಿದ್ದರಾಮಯ್ಯ ಹಾಗೂ ರಾಹುಲ್ ಗಾಂಧಿ ಅವರಿಗೆ ಹಿಂದುತ್ವ ಬಗ್ಗೆ ಈಗ ನೆನಪಾಗಿದೆ. ರಾಹುಲ್ ಗಾಂಧಿ ರಾಜ್ಯದಲ್ಲಿ ಓಡಾಡಿದಷ್ಟು ಬಿಜೆಪಿಗೆ ಒಳ್ಳೆಯದು. ಬಿಜೆಪಿ ಪಕ್ಷ ಇನ್ನಷ್ಟು ಬಲಿಷ್ಠವಾಗಲಿದೆ. ರಾಹುಲ್ ಗಾಂಧಿ ಅವರ ಓಡಾಟದಿಂದ ಜನರಿಗೆ ಮನರಂಜನೆ ಸಿಕ್ಕಿದೆ. ಜನರು ಕೂಡ ಮನರಂಜನೆ ಇಷ್ಟಪಡುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಖಾತೆ ಹಂಚಿಕೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ

ಡೇವಿಡ್ ಡಿಸೋಜಾ ಹತ್ಯೆ ಹಿಂದಿನ ರಹಸ್ಯ ಬಿಚ್ಚಿಟ್ಟ ಎಸ್ಪಿ ಹರಿರಾಮ್ ಶಂಕರ್‌

ಜೆಡಿಎಸ್‌ ಪಾದಯಾತ್ರೆ ಅಲ್ಲ, ಕುಮಾರಸ್ವಾಮಿ ಮಾಡಿದ ಪಾಪದ ಪ್ರಾಯಶ್ಚಿತ ಯಾತ್ರೆ: ಸಚಿವ ಬಾಲಕೃಷ್ಣ

ನೈಸ್ ಕಂಪನಿ ಟೋಲ್ ಸಂಗ್ರಹ ಮಾಡುವುದನ್ನು ನಿಲ್ಲಿಸಬೇಕು

ಕರ್ನಾಟಕ ಎಸ್‌ಐಆರ್ ಗಡುವು ಆಗಸ್ಟ್ 17ಕ್ಕೆ ವಿಸ್ತರಣೆ, ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿ

ಮುಂದಿನ ಸುದ್ದಿ
Show comments