ದುರಂಹಕಾರ, ಮಾಹಿತಿ ಕೊರತೆಗೆ ಲಸಿಕೆ ಇಲ್ಲ: ರಾಹುಲ್ ಗೆ ಪ್ರಹ್ಲಾದ್ ಜೋಷಿ ಟಾಂಗ್

Webdunia
ಭಾನುವಾರ, 4 ಜುಲೈ 2021 (14:01 IST)
ದುರಂಹಕಾರ ಹಾಗೂ ಮಾಹಿತಿ ಕೊರತೆಗೆ ಲಸಿಕೆ ಇಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ತಿರುಗೇಟು ನೀಡಿದ್ದಾರೆ.
ಮೈಸೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಲಸಿಕೆ ಸಂಬಂಧ ಮಾಹಿತಿ ಕೊರತೆ ರಾಹುಲ್ ಗಾಂಧಿಗೆ ಇದೆ ಎಂದರು.
ಅಮೆರಿಕಾದ ಜನಸಂಖ್ಯೆಯಷ್ಟೇ ಲಸಿಕೆ ನೀಡಿದ್ದೇವೆ. ಎರಡು ಇಂಗ್ಲೆಂಡ್ ಜನಸಂಖ್ಯೆಯಷ್ಟು ಲಸಿಕೆ ನೀಡಲಾಗಿದೆ. 125 ಕೋಟಿ ಜನರಿಗೂ ಒಟ್ಟಿಗೆ ಲಸಿಕೆ ನೀಡಲು ಸಾಧ್ಯವಿಲ್ಲ. ಹಂತ ಹಂತವಾಗಿ ಲಸಿಕೆ ನೀಡಲಾಗುವುದು. ಒಂದು ತಿಂಗಳ ಸಮಯ ನೀಡಿ ರಾಹುಲ್ ಮಾತನಾಡಬಹುದಿತ್ತು ಎಂದು ಅವರು ಅಭಿಪ್ರಾಯಪಟ್ಟರು.
ರಾಜ್ಯದಲ್ಲಿ ನೋ ಲಸಿಕೆ ಬೋರ್ಡ್ ಕಾಣಿಸಿಕೊಳ್ಳುತ್ತಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಈ ಬಗ್ಗೆ ಆರೋಗ್ಯ ಸಚಿವ ಕೆ ಸುಧಾಕರ್ ಜೊತೆ ಮಾತನಾಡುತ್ತೇನೆ ಎಂದು ಅವರು ಸಮಜಾಯಿಷಿ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುವಜನತೆಗೆ ಯುವನಿಧಿ ಆಸರೆ: ಸೇವಾ ಸಿಂಧುವಿನಲ್ಲಿ ನೋಂದಾಯಿಸಲು ದಿನೇಶ್‌ ಗೂಳಿಗೌಡ ಮನವಿ

ಕಾನೂನುಬಾಹಿರವಾಗಿ ಕಾಂಗ್ರೆಸ್ ಭವನಕ್ಕೆ ನಿವೇಶನ ವಿರುದ್ಧ ಬಿಜೆಪಿ ಹೋರಾಟ

26ರಂದು ಯಡಿಯೂರಪ್ಪನವರ ಅಭಿಮಾನೋತ್ಸವದ ಭೂಮಿಪೂಜೆ

ಜಲ್ಮುರಿ ನಾನು ಸೇವಿಸಿದ್ರೆ, ಅದರ ಖಾರ ತಟ್ಟಿದ್ದು ಮಾತ್ರ ಟಿಎಂಸಿಗೆ: ಮೋದಿ ವ್ಯಂಗ್ಯ

ಮೇ 18ರಿಂದ ಎಸ್ಸೆಸ್ಸೆಲ್ಸಿ ಎರಡನೇ ಪರೀಕ್ಷೆ: ಮರುಮೌಲ್ಯಮಾಪನ ಬಗ್ಗೆ ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments