Webdunia - Bharat's app for daily news and videos

Install App

ಮೋದಿಗೆ ಆರ್ ಎಸ್ ಎಸ್ ಸುಳ್ಳು ಹೇಳುವುದನ್ನೇ ಹೇಳಿಕೊಟ್ಟಿದೆ: ರಾಹುಲ್ ಗಾಂಧಿ

Webdunia
ಬುಧವಾರ, 4 ಏಪ್ರಿಲ್ 2018 (09:06 IST)
ಶಿವಮೊಗ್ಗ: ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆರ್ ಎಸ್ಎಸ್ ಮೋದಿಗೆ ಸುಳ್ಳು ಹೇಳುವುದನ್ನು ಮತ್ತು ಧ್ವೇಷಿಸುವುದನ್ನು ಕಲಿಸಿಕೊಟ್ಟಿದೆ ಎಂದಿದ್ದಾರೆ.

ಧ್ವೇಷಿಸುವವರನ್ನು ಜನ ಸಾಕಷ್ಟು ಬಾರಿ ನಾಶ ಮಾಡಿದ್ದಾರೆ. ಏಕತೆ ಕಾಪಾಡಿಕೊಂಡು ಹೋಗುವವರಿಗೆ ಮಾತ್ರ ದೇಶ ಕಾಪಾಡಲು ಸಾಧ್ಯ. ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಪಿವಿ ನರಸಿಂಹರಾವ್, ವಾಜಪೇಯಿ ಪ್ರಧಾನಿಯಾಗಿದ್ದಾಗ ಈ ದೇಶವನ್ನು ನೋಡಿದ್ದೇವೆ. ಮೋದಿ ಧ್ವೇಷದ ರಾಜಕಾರಣ ಬಿಟ್ಟು, ಪ್ರೀತಿ, ಕರುಣೆಯ ಆಡಳಿತ ನಡೆಸಬೇಕು’ ಎಂದು ರಾಹುಲ್ ವಾಗ್ದಾಳಿ ನಡೆಸಿದ್ದಾರೆ.

ಸುಳ್ಳು ಭರವಸೆ ಕೊಟ್ಟು ಅಧಿಕಾರಕ್ಕೆ ಬಂದ ಮೋದಿ ಈಡೇರಿಸಿದ್ದಕ್ಕಿಂತ ನಿರಾಸೆ ಮಾಡಿದ್ದೇ ಹೆಚ್ಚು. ಬಡತನ ನಿರ್ಮೂಲನೆಯಾಗಿಲ್ಲ. ಪ್ರತಿಯೊಬ್ಬರ ಖಾತೆ 15 ಲಕ್ಷ ಹಾಕುತ್ತೇವೆ ಎಂದಿದ್ದರು. ಒಂದು ರೂಪಾಯಿ ಆದರೂ ಬಂದಿದೆಯೇ?’ ಎಂದು ರಾಹುಲ್ ಪ್ರಶ್ನಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕೆಲವು ಜಿಲ್ಲೆ ಹೊರತುಪಡಿಸಿ ಉಳಿದೆಡೆ ಇಂದು ಸಾಧಾರಣ ಮಳೆ

ಆಸ್ಪತ್ರೆಯಲ್ಲಿ ತಾಯಿ ಮಗು ಸಾವು, ಡೆಲಿವರಿಗೂ ಮುನ್ನಾ ತನಗೆ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೇಡವೆಂದು ಬೇಡಿಕೊಂಡಿದ್ದ ಗರ್ಭಿಣಿಯ ವಿಡಿಯೋ

ನಡುರಸ್ತೆಯಲ್ಲಿ ಎಲ್ಲರೂ ಅಡ್ಡಾಡುತ್ತಿರುವಾಗಲೇ ವ್ಯಕ್ತಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು, Video

ಪಕ್ಷಕ್ಕೆ ಮುಜುಗರ ಆಗಬಾರದೆಂದು ರಾಜೀನಾಮೆ ಕೊಡುತ್ತಿದ್ದೇನೆ ಎಂದು ಕಣ್ಣೀರಿಟ್ಟ ಸಚಿವ ನಾಗೇಂದ್ರ, Video

ನೇಪಾಳದತ್ತ ಮೂರನೇ ಮಾನವೀಯ ನೆರವು ಹೊತ್ತ ಭಾರತದ ವಿಮಾನ

ಮುಂದಿನ ಸುದ್ದಿ
Show comments