Webdunia - Bharat's app for daily news and videos

Install App

ರೈಲುಗಳು ರದ್ದು

Webdunia
ಗುರುವಾರ, 2 ಡಿಸೆಂಬರ್ 2021 (14:35 IST)
ಜವಾದ್ ಚಂಡಮಾರುತದ ಹಿನ್ನೆಲೆಯಲ್ಲಿ ಕೆಲವೊಂದು ರೈಲುಗಳ ಸೇವೆಯನ್ನು ತಾತ್ಕಾಲಿಕವಾಗಿ ರದ್ದು ಮಾಡಿ ನೈಋತ್ಯ ರೈಲ್ವೆ ಆದೇಶ ಹೊರಡಿಸಿದೆ. ಡಿಸೆಂಬರ್ 03ರಂದು ರೈಲು ಸಂಖ್ಯೆ 22883 ಪುರಿ - ಯಶವಂತಪುರ ಗರೀಬ್ ರಥ್ ಎಕ್ಸ್ಪ್ರೆಸ್, ರೈಲು ಸಂಖ್ಯೆ 12245 ಹೌರಾ - ಯಶವಂತಪುರ ದುರೊಂತೋ ಎಕ್ಸ್ಪ್ರೆಸ್, ರೈಲು ಸಂಖ್ಯೆ 22817 ಹೌರಾ - ಮೈಸೂರು ಸೂಪರ್ ಫಾಸ್ಟ್ ಎಕ್ಸ್ಪ್ರೆಸ್, ರೈಲು ಸಂಖ್ಯೆ 12863 ಹೌರಾ - ಯಶವಂತಪುರ ಎಕ್ಸ್ಪ್ರೆಸ್, ರೈಲು ಸಂಖ್ಯೆ 12889 ಟಾಟಾನಗರ - ಯಶವಂತಪುರ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್, ರೈಲು ಸಂಖ್ಯೆ 12246 ಯಶವಂತಪುರ - ಹೌರಾ ದುರಾಂಟೊ ಎಕ್ಸ್ಪ್ರೆಸ್,12246 ಯಶವಂತಪುರ - ಹೌರಾ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್, 18048 ವಾಸ್ಕೋ-ಡ-ಗಾಮಾ - ಹೌರಾ ಅಮರಾವತಿ ಎಕ್ಸ್ಪ್ರೆಸ್,18464 ಕೆಎಸ್‌ಆರ್ ಬೆಂಗಳೂರು - ಭುವನೇಶ್ವರ ಪ್ರಶಾಂತಿ ಎಕ್ಸ್ಪ್ರೆಸ್ ಸೇವೆ ರದ್ದಾಗಿದೆ.
ಇನ್ನೂ ಡಿ.4 ರಂದು ರೈಲು ಸಂಖ್ಯೆ 18463 ಭುಬನೇಶ್ವರ - ಕೆಎಸ್‌ಆರ್ ಬೆಂಗಳೂರು ಪ್ರಶಾಂತಿ ಎಕ್ಸ್ಪ್ರೆಸ್, 18637 ಹಟಿಯಾ - ಬೆಂಗಳೂರು ಕಂಟೋನ್ಮೆಂಟ್ ಎಕ್ಸ್ಪ್ರೆಸ್ ಸೇವೆಯನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ ಎಂದು ನೈಋತ್ಯ ರೈಲ್ವೆ ವಲಯದ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಅನೀಶ್ ಹೆಗಡೆ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೇಕೆದಾಟು ಯೋಜನೆ ವಿರೋಧಿಸಿದವರಿಗೆ ಸನ್ಮಾನ, ಗೌರವ ಕೊಡಬೇಕೇ

ಮೈಕ್ ತಾನೇ ಆಫ್ ಮಾಡಿ ಕೂಗಾಡಿದ್ರಾ ರಾಹುಲ್ ಗಾಂಧಿ, ಬಿಜೆಪಿ ಆರೊಪ: ವೈರಲ್ ವಿಡಿಯೋದಲ್ಲಿ ಏನಿದೆ

ಚಿಲ್ಲರೆ ನೀಡದ್ದಕ್ಕೆ ಸಚಿವರನ್ನೇ ಬಸ್‌ನಿಂದ ಕೆಳಗಿಳಿಯಲು ಹೇಳಿದ್ದ ಬಸ್‌ ಕಂಡಕ್ಟರ್‌ ಅಮಾನತು ಬಗ್ಗೆ ಬಿಗ್ ಅಪ್ಡೇಟ್‌

ದೆಹಲಿಯಲ್ಲಿನ ಅಮಿತ್ ಶಾ ವಿರುದ್ಧದ ಆರೋಪಗಳಿಗೆ ಬದ್ಧ ಎಂದ ರಾಹುಲ್ ಗಾಂಧಿ

ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಬೃಹತ್ ಮರ ಬಿದ್ದು ಇಬ್ಬರು ಮಹಿಳಾ ಕಾರ್ಮಿಕರು ದುರ್ಮರಣ

ಮುಂದಿನ ಸುದ್ದಿ
Show comments