Webdunia - Bharat's app for daily news and videos

Install App

ಮುಂಬೈನಲ್ಲಿ ಭಾರೀ ಮಳೆ: 24ಕ್ಕೇರಿದ ಸಾವಿನ ಸಂಖ್ಯೆ

Webdunia
ಭಾನುವಾರ, 18 ಜುಲೈ 2021 (20:06 IST)
ಭಾರೀ ಮಳೆಯಿಂದಾಗಿ ಮುಂಬೈನ ಚೆಂಬೂರು ಮತ್ತು ವಿಕ್ರೊಲಿಯಲ್ಲಿ ನಡೆದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೃತಪಟ್ಟವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ.
ಭಾನುವಾರ ಎರಡು ಪ್ರತ್ಯೇಕ ಗೋಡೆ ಕುಸಿದ ಪ್ರಕರಣಗಳು ನಡೆದಿದ್ದುಮ, ಚೆಂಬೂರ್ ನಲ್ಲಿ 17 ಮಂದಿ ಹಾಗೂ ವಿಕ್ರೋಲಿಯಲ್ಲಿ 7 ಮಂದಿ ಮೃತಪಟ್ಟಿದ್ದಾರೆ.
ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಆಘಾತ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ 2 ಲಕ್ಷ ರೂ. ಪರಿಹಾರ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ.
ಭಾರೀ ಮಳೆಯಿಂದಾಗಿ ರೈಲ್ವೆ ಹಳಿಗಳು ಹಾನಿಯಾಗಿದ್ದು ರೈಲ್ವೆ ಪ್ರಯಾಣವನ್ನು ರದ್ದುಗೊಳಿಸಲಾಗಿದೆ. ಅಲ್ಲದೇ ಸಂಚಾರ ಅವ್ಯವಸ್ಥೆಗೊಂಡಿದ್ದು, ಕೇಂದ್ರ ರಕ್ಷಣಾ ಪಡೆ ಸಿಬ್ಬಂದಿ ಪರಿಹಾರ ಹಾಗೂ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಥಾ ಸ್ವಾರ್ಥಿ ಮಕ್ಕಳು ಇದ್ದರೆಷ್ಟು...ತಂದೆಯ ಅಂತ್ಯಕ್ರಿಯೆ ಆನ್ ಲೈನ್ ವೀಕ್ಷಿಸಿ ಜುಜುಬಿ ದುಡ್ಡು ಕೊಟ್ಟು ಕೈತೊಳೆದುಕೊಂಡ್ರು Video

ನಿಜಕ್ಕೂ ಈ ಹಸುವಿನದ್ದು ಗಟ್ಟಿ ಜೀವವೇ... ಯಾಕೆ ಅಂತೀರಾ ಈ ವಿಡಿಯೋ ತಪ್ಪದೇ ನೋಡಿ Video

ಯುಎಸ್ ಸುಪ್ರೀಂ ಕೋರ್ಟ್ ಸುಂಕ ತೀರ್ಪು: ಭಾರತಕ್ಕೆ ಏನು ಲಾಭ ಇಲ್ಲಿದೆ ವಿವರ

Karnataka Weather: ಕರ್ನಾಟಕದಲ್ಲಿ ಇಂದು ಮಳೆಯಿರಲಿದೆಯಾ ಇಲ್ಲಿದೆ ವಿವರ

ಬಾಂಗ್ಲಾದೇಶವು ಭಾರತಕ್ಕೆ ಮತ್ತೊಂದು ಪಾಕಿಸ್ತಾನವಾಗಿ ಪರಿಣಮಿಸಿದೆ

ಮುಂದಿನ ಸುದ್ದಿ
Show comments