Webdunia - Bharat's app for daily news and videos

Install App

ರಾಜ್ಯದಲ್ಲಿ 4 ದಿನ ಮಳೆ ಮುನ್ಸೂಚನೆ

Webdunia
ಶುಕ್ರವಾರ, 21 ಅಕ್ಟೋಬರ್ 2022 (16:45 IST)
ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ವರುಣನ ಆರ್ಭಟ ಜೋರಾಗಿದೆ. ಇಂದಿನಿಂದ 4 ದಿನಗಳ ಕಾಲ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಿಗೆ ಇಂದು ಕೂಡ ಹಳದಿ ಎಚ್ಚರಿಕೆ ನೀಡಲಾಗಿದೆ. ಮುಂದಿನ 2 ದಿನಗಳಲ್ಲಿ ಬೆಂಗಳೂರಿನಲ್ಲೂ ಭಾರೀ ಮಳೆಯಾಗಲಿದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು, ಚಿತ್ರದುರ್ಗ, ಶಿವಮೊಗ್ಗ, ತುಮಕೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ.  ಹಲವು ಜಿಲ್ಲೆಗಳಿಗೆ ಹಳದಿ ಅಲೆರ್ಟ್​ ಘೋಷಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಬೆಳಗಾವಿ, ಹಾವೇರಿ, ಬಾಗಲಕೋಟೆ, ಕಲಬುರಗಿ, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳಿಗೆ ಭಾರೀ ಮಳೆಯಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೂರು ಕೇಸ್ ದಾಖಲಿಸಿದರೂ ರಾಹುಲ್ ಗಾಂಧಿ ಹೆದರಲ್ಲ: ಸಿಎಂ ಡಿ ಕೆ ಶಿವಕುಮಾರ್

ಸಾಕಿ ಸಲುಹಿದ ಪೋಷಕರಿಗೆ ನಡುಬೀದಿಯಲ್ಲಿ ಹಿಗ್ಗಾಮುಗ್ಗಾ ಥಳಿಸಿದ ಪುತ್ರರು, Video

Nepal Flood: ಚೀನಾ, ಅಮೆರಿಕ, ಭಾರತದಲ್ಲಿ ಪರಿಹಾರ ಕೊಡಿ ಎಂದು ಆಗ್ರಹ

ಬಿಜೆಪಿ ಅಧಿಕಾರದಲ್ಲಿರಲು ನಾಲಾಯಕ್, ಕೇಂದ್ರದಲ್ಲಿರುವುದು ಸಂವಿಧಾನ ವಿರೋಧಿ ಸರ್ಕಾರ: ಗುಡುಗಿದ ಸಿದ್ದರಾಯಯ್ಯ

ಸುಶಾಂತ್ ಸಿಂಗ್ ಮ್ಯಾನೇಜರ್‌ ದಿಶಾ ಸಾಲಿಯಾನ್ ನಿಗೂಢ ಸಾವು ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments