Webdunia - Bharat's app for daily news and videos

Install App

ಸಿದ್ದರಾಮೋತ್ಸವಕ್ಕೆ ಮಳೆಯ ಕಾಟ..?

Webdunia
ಮಂಗಳವಾರ, 2 ಆಗಸ್ಟ್ 2022 (18:31 IST)
ನಾಳೆ ದಾವಣಗೆರೆಯಲ್ಲಿ ಸಿದ್ದರಾಮಯ್ಯ ಜನ್ಮದಿನೋತ್ಸವವನ್ನು ಬಹಳ ಅದ್ದೂರಿಯಾಗಿ ನೆರವೇರಿಸಲು ಕಾಂಗ್ರೆಸ್ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ.ಇನ್ನೇನು ಸಂಭ್ರಮ ಆಚರಿಸಲು ಒಂದೇ ದಿನ ಬಾಕಿ ಇರುವಾಗ ರಾಜ್ಯಾದ್ಯಂತ ವರುಣ ತನ್ನ ದರ್ಶನ ತೋರಿದ್ದಾನೆ. ಪ್ರತಿ ಜಿಲ್ಲೆಯಲ್ಲೂ ಧಾರಾಕಾರ ಮಳೆಯಾಗ್ತಿದ್ದು, ನಾಳೆ ಬೆಣ್ಣೆನಗರಿಯಲ್ಲಿ ನಡೆಯುವ ಸಂಭ್ರಮಕ್ಕೆ ಮಳೆಯ ಕಾಟ ಹೆಚ್ಚಾಗುವ ಸಾಧ್ಯತೆಗಳಿದೆ..ದಾವಣಗೆರೆಯಲ್ಲಿ ಇನ್ನೂ 10 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗ್ತಿದೆ..ಹೀಗಾಗಿ ಸಿದ್ದು ಉತ್ಸವಕ್ಕೆ ಮುಂಜಾಗ್ರತಾ ಕ್ರಮವಾಗಿ ಸಿದ್ದು ಬೆಂಬಲಿಗರು ಮತ್ತು ಅಭಿಮಾನಿಗಳು ಹೆಚ್ಚು ನಿಗಾ ವಹಿಸಿದ್ದಾರೆ..ಅಲ್ಲದೇ, ಸಿದ್ದರಾಮೋತ್ಸವವನ್ನು ಜಾತ್ರೆ ರೀತಿ ಆಚರಿಸಲಾಗ್ತಿದ್ದು, ಈಗಾಗಲೇ ಅಡುಗೆ ಸಿದ್ಧತೆ ಕೂಡ ರೆಡಿಯಾಗಿದೆ..ನಾಳೆ  ನಡೆಯಲಿರುವ ಕಾರ್ಯಕ್ರಮಕ್ಕೆ ಮಳೆರಾಯ ಅಡ್ಡಿಯಾಗ್ತಾನೋ, ಇಲ್ವೋ ಅಂತ ಕಾದು ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳ, ಕರಾವಳಿ ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಇದೇ ಕಾರಣ

ಪೇಮೆಂಟ್ ಸಿಕ್ಕಿಲ್ಲ ಎಂದು ಖಾತೆ ಹಂಚಿಕೆಯಾಗಿಲ್ವಾ: ಆರ್ ಅಶೋಕ್ ಟಾಂಗ್

ದೇಶವನ್ನೇ ಬೆಚ್ಚಿಬೀಳಿಸಿದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಊಹಿಸಲಾಗದ ಬದಲಾವಣೆ

ಅತೀಕ್ ಅಹ್ಮದ್ ಕಿರಿ ಮಗ ಅಬಾನ್ ರಸ್ತೆ ಅಪಘಾತದಲ್ಲಿ ದಾರುಣ ಸಾವು Video

ಸಿಎಂ ಡಿಕೆ ಶಿವಕುಮಾರ್ ಫೋನ್ ಕರೆ, ಬಿಕೆ ಹರಿಪ್ರಸಾದ್ ಭೇಟಿ ಬಳಿಕ ರಾಜೀನಾಮೆ ನೀಡಲು ಒಪ್ಪಿದ ಬಸವರಾಜ ಹೊರಟ್ಟಿ

ಮುಂದಿನ ಸುದ್ದಿ
Show comments