ತಮಿಳುನಾಡಿನಲ್ಲಿ ಮಳೆಯಾರ್ಭಟ

Webdunia
ಬುಧವಾರ, 2 ನವೆಂಬರ್ 2022 (16:11 IST)
ದೇಶಾದ್ಯಂತ ಮಳೆಯಾಗುವ ಮುನ್ಸೂಚನೆಯನ್ನು ಕೇಂದ್ರ ಹವಾಮಾನ ಇಲಾಖೆ ನೀಡಿತ್ತು. ಅದರಂತೆ ಕೆಲ ರಾಜ್ಯಗಳಲ್ಲಿ ಅಧಿಕ ಮಳೆಯಾಗ್ತಿದೆ. ಕರ್ನಾಟಕದಲ್ಲೂ ಮಳೆಯಾಗ್ತಿದೆ. ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ತಮಿಳುನಾಡಿನಲ್ಲಿ ಮಳೆಯ ಪ್ರಮಾಣ ಕೊಂಚ ಅಧಿಕಗೊಂಡಿದೆ. ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ  ಎರಡು, ಮೂರು ದಿನಗಳಿಂದ ಮಳೆ ಅಧಿಕಗೊಂಡಿದೆ. ಹೆಚ್ಚಿನ ಮಳೆಯಿಂದ ಇಬ್ಬರು ಮೃತಪಟ್ಟಿದ್ದಾರೆ. ರಾಜಧಾನಿಯ ರಸ್ತೆಗಳು ಜಲಾವೃತವಾಗಿದ್ವು, ಜನ ಪರದಾಡಿದ್ರು. ಚರಂಡಿ ನೀರೆಲ್ಲ ರಸ್ತೆಯ ಮೇಲೆ ನಿಂತು ದುರ್ವಾಸನೆ ಬೀರ್ತಿದೆ. ನದಿಯಂತಾದ ರಸ್ತಯಲ್ಲೇ ವಾಹನಗಳು ಸಂಚಾರ ಮಾಡಿದ್ವು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ಬಿಗ್ ರಿಲೀಫ್‌

ರಾಹುಲ್‌ ದ್ರಾವಿಡ್‌ಗೆ ಕರ್ನಲ್ ಸಿಕೆ ನಾಯ್ಡು ಜೀವಮಾನ ಸಾಧನೆ ಪ್ರಶಸ್ತಿ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಸ್ಥಳದಲ್ಲೇ ಸಾವು

ದಿಢೀರನೇ ಬಂದ್ ಆದ ನಮ್ಮ ದೇವೇಗೌಡ ಅಪ್ಪಾಜಿ ಕ್ಯಾಂಟೀನ್, ಕಾರಣ ಇಲ್ಲಿದೆ

ಹಾರ್ಮುಜ್ ಜಲಸಂಧಿಯಿಂದ ಮುಂಬೈಗೆ ಮೊದಲ ತೈಲ ಹಡಗು: ಭಾರತಕ್ಕೆ ದೊಡ್ಡ ರಾಜತಾಂತ್ರಿಕ ಗೆಲುವು

ಮುಂದಿನ ಸುದ್ದಿ
Show comments