ಮತ್ತೆ ಶನಿವಾರದಿಂದ ಮಳೆಯ ಅರ್ಭಟ

Webdunia
ಗುರುವಾರ, 25 ನವೆಂಬರ್ 2021 (20:30 IST)
ಬೆಂಗಳೂರು: ಕಳೆದ ವಾರದಿಂದ ಅಬ್ಬರಿಸಿದ್ದ ಮಳೆ ವಿರಾಮ ನೀಡಿದ್ದ ಮಳೆ ಶನಿವಾರದಿಂದ ಮತ್ತೆ ಅರ್ಭಟಿಸುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಗುರುವಾರ ಮತ್ತು ಶುಕ್ರವಾರ ಚುದುರಿದ ಮಳೆಯಾಗಲಿದೆ. ಶನಿವಾರದಿಂದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ.
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಲಿದ್ದು, ಕರಾವಳಿ ಪ್ರದೇಶದಲ್ಲಿ ಗಾಳಿ ಒತ್ತಡದಿಂದ ಕೂಡಿದೆ. ಇದರ ನೇರ ಪರಿಣಾಮ ರಾಜ್ಯಕ್ಕೆ ಬೀಳಲಿದೆ. ಇದರಿಂದ ವಾರಾಂತ್ಯದಲ್ಲಿ ಮಳೆ  ಪ್ರಮಾಣ ಏರಿಕೆಯಾಗಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ಬೆಂಗಳೂರಿಗೆ ವ್ಯಾಪಕ ಮಳೆ ಸಾಧ್ಯತೆ:
ಇದೀಗ ಬರುತ್ತಿರುವ ಮಳೆಗೆ ಮಹಾನಗರ ಬೆಂಗಳೂರು ತತ್ತರಿಸಿದ್ದು, ಶನಿವಾರದಿಂದ ವ್ಯಾಪಕ ಮಳೆಯಾಗಲಿದೆ. ಬಳ್ಳಾರಿ, ಕೊಪ್ಪಳ, ತುಮಕೂರು, ಬೆಳಗಾವಿ, ಕಲಬುರಗಿ, ಕೋಲಾರ, ಚಿಕ್ಕಬಳ್ಳಾಪುರ ಸೇರಿ ವಿವಿಧ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಬಂಡೆಗಳು, 13ಮಂದಿ ಸಾವು

ಕಳೆದ ವರ್ಷ ಲಂಡನ್‌ನ ಸ್ನಾನಗೃಹದಲ್ಲಿ ಶವವಾಗಿ ಪತ್ತೆಯಾದ ಸೌದಿ ಯುವರಾಜಕುಮಾರನ ಸಾವಿಗೆ ಕಾರಣ ಏನ್ ಗೊತ್ತಾ

ವಿದ್ಯಾರ್ಥಿಗಳ ಮೇಲೆ ಪೊಲೀಸರ ಅತಿಯಾದ ಬಲಪ್ರಯೋಗ, ಜು.27ರಂದು ವಿಚಾರಣೆಗೆ ಸುಪ್ರೀಂ ಅಸ್ತು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್ ಕಾದಿದೆ, ಏನ್ ವಿಷಯ ಗೊತ್ತಾ

ಹುದ್ದೆಯಿಂದ ಕೆಳಗಿಳಿಯುವುದು ಅತ್ಯಂತ ಸುಲಭ, ಆದರೆ, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಗ್ಗೆ ಸರ್ಕಾರ ಮೂಲಗಳಿಂದ ಮಹತ್ವದ ಸುಳಿವು

ಮುಂದಿನ ಸುದ್ದಿ
Show comments