Webdunia - Bharat's app for daily news and videos

Install App

ಏಕಾಏಕಿ ಪಿಎ ರಾಜು ಅರೆಸ್ಟ್: ಶ್ರೀರಾಮುಲು ಗರಂ

Webdunia
ಶುಕ್ರವಾರ, 2 ಜುಲೈ 2021 (16:17 IST)
ಸಿಎಂ ಯಡಿಯೂರಪ್ಪ ಮತ್ತು ಅವರ ಪುತ್ರ ವಿಜಯೇಂದ್ರ ಹೆಸರಿನಲ್ಲಿ ವಂಚನೆ ಪ್ರಕರಣದಲ್ಲಿ ಬಂಧಿಸಲಾಗಿರುವ ರಾಜು ನನ್ನ ಪರಿಚಯಿಸ್ಥ ಹುಡುಗ. ಆದರೆ ನನ್ನ ಪಿಎ ಅಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣ ತನಿಖೆ ಹಂತದಲ್ಲಿರುವಾಗ ಏನೂ ಮಾತನಾಡಿದರೂ ತಪ್ಪಾಗುತ್ತದೆ. ಆದರೆ ಪ್ರಕರಣ ದಾಖಲಿಸುವ ಮುನ್ನ ನನ್ನ ಬಳಿ ಒಂದು ಮಾತು ಹೇಳಬಹುದಿತ್ತು. ಮಾತನಾಡಿ ಸಮಸ್ಯೆ ಬಗೆಹರಿಸಬಹುದಿತ್ತು ಎಂದರು.
ರಾಜು ನನಗೆ ಪರಿಚಯದ ಹುಡಗ ಆಗಿದ್ದರೂ ನಿರ್ದಿಷ್ಟವಾಗಿ ನನ್ನ ಬಳಿ ಕೆಲಸ ಏನು ಮಾಡುತ್ತಿರಲಿಲ್ಲ. ನನ್ನ ಪರಿಚಯಸ್ಥ ಎಂಬ ಕಾರಣಕ್ಕೆ ತಪ್ಪಿತಸ್ಥರನ್ನ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ಮೊದಲು ನನ್ನ ಗಮನಕ್ಕೆ ಬಂದಿರಲಿಲ್ಲ. ವಿಜೇಂದ್ರ ನನ್ನ ಗಮನಕ್ಕೆ ತಂದಿರಲಿಲ್ಲ. ಮಾಧ್ಯಮಗಳ ಮೂಲಕ ಗಮನಿಸಿದೆ ಎಂದು ಅವರು ಹೇಳಿದರು.
ಯಾರೂ ಯಾರ ಹೆಸರನ್ನೂ ದುರ್ಬಳಕೆ ಮಾಡಿಕೊಳ್ಳಬಾರದು. ತನಿಖೆ ನಡೆಯುತ್ತಿರುವ ಸಮಯಲ್ಲಿ ನಾನು …

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

Karnataka Weather: ಬೆಂಗಳೂರಿಗೆ ಇನ್ನೆಷ್ಟು ದಿನ ಮಳೆ, ಯಾವ ಜಿಲ್ಲೆಗೆ ಏನು ಅಲರ್ಟ್ ಇಲ್ಲಿದೆ ವಿವರ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಮುಂದಿನ ಸುದ್ದಿ
Show comments