ಏಕಾಏಕಿ ಪಿಎ ರಾಜು ಅರೆಸ್ಟ್: ಶ್ರೀರಾಮುಲು ಗರಂ

Webdunia
ಶುಕ್ರವಾರ, 2 ಜುಲೈ 2021 (16:17 IST)
ಸಿಎಂ ಯಡಿಯೂರಪ್ಪ ಮತ್ತು ಅವರ ಪುತ್ರ ವಿಜಯೇಂದ್ರ ಹೆಸರಿನಲ್ಲಿ ವಂಚನೆ ಪ್ರಕರಣದಲ್ಲಿ ಬಂಧಿಸಲಾಗಿರುವ ರಾಜು ನನ್ನ ಪರಿಚಯಿಸ್ಥ ಹುಡುಗ. ಆದರೆ ನನ್ನ ಪಿಎ ಅಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣ ತನಿಖೆ ಹಂತದಲ್ಲಿರುವಾಗ ಏನೂ ಮಾತನಾಡಿದರೂ ತಪ್ಪಾಗುತ್ತದೆ. ಆದರೆ ಪ್ರಕರಣ ದಾಖಲಿಸುವ ಮುನ್ನ ನನ್ನ ಬಳಿ ಒಂದು ಮಾತು ಹೇಳಬಹುದಿತ್ತು. ಮಾತನಾಡಿ ಸಮಸ್ಯೆ ಬಗೆಹರಿಸಬಹುದಿತ್ತು ಎಂದರು.
ರಾಜು ನನಗೆ ಪರಿಚಯದ ಹುಡಗ ಆಗಿದ್ದರೂ ನಿರ್ದಿಷ್ಟವಾಗಿ ನನ್ನ ಬಳಿ ಕೆಲಸ ಏನು ಮಾಡುತ್ತಿರಲಿಲ್ಲ. ನನ್ನ ಪರಿಚಯಸ್ಥ ಎಂಬ ಕಾರಣಕ್ಕೆ ತಪ್ಪಿತಸ್ಥರನ್ನ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ಮೊದಲು ನನ್ನ ಗಮನಕ್ಕೆ ಬಂದಿರಲಿಲ್ಲ. ವಿಜೇಂದ್ರ ನನ್ನ ಗಮನಕ್ಕೆ ತಂದಿರಲಿಲ್ಲ. ಮಾಧ್ಯಮಗಳ ಮೂಲಕ ಗಮನಿಸಿದೆ ಎಂದು ಅವರು ಹೇಳಿದರು.
ಯಾರೂ ಯಾರ ಹೆಸರನ್ನೂ ದುರ್ಬಳಕೆ ಮಾಡಿಕೊಳ್ಳಬಾರದು. ತನಿಖೆ ನಡೆಯುತ್ತಿರುವ ಸಮಯಲ್ಲಿ ನಾನು …

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಹಾದಿ ಹೂವಿನ ಹಾಸಿಗೆಯಾಗಿರಲಿಲ್ಲ, ಕೊನೆ ಉಸಿರುವವರೆಗೂ ಹೋರಾಡುತ್ತೇನೆ: ಸಿದ್ದರಾಮಯ್ಯ ಸಂಚಲನದ ಪೋಸ್ಟ್

ಶಿವಾಜಿ ಜಯಂತಿ ವೇಳೆ ಕಲ್ಲೆಸೆದವರ ಮೇಲೆ ಕ್ರಮಕ್ಕೆ ವಿಜಯೇಂದ್ರ ಆಗ್ರಹ video

ಡಿಕೆ ಶಿವಕುಮಾರ್ ಅವರ ಮೈ ಬ್ರದರ್ ಪಾಲಿಸಿಯಿಂದ ಹೀಗಾಗುತ್ತಿದೆ: ಎನ್.ರವಿಕುಮಾರ್

AI Impact summit ನಲ್ಲಿ ಶರ್ಟ್ ಲೆಸ್ ಪ್ರತಿಭಟನೆ ಮಾಡಿದ ಯೂತ್ ಕಾಂಗ್ರೆಸ್: ದೇಶದ ಮಾನ ಕಳೆದಿರಿ ಎಂದು ಬಿಜೆಪಿ ಛೀಮಾರಿ video

Viral video: ನನಗೆ ಯಾರೂ ಇಲ್ಲ ಎಂದು ಕೊರಗುವವರು ಈ ಮಂಗನ ಮರಿಯ ವಿಡಿಯೋ ನೋಡ್ಲೇಬೇಕು

ಮುಂದಿನ ಸುದ್ದಿ
Show comments