Webdunia - Bharat's app for daily news and videos

Install App

ಬಿಟಿಎಂವಿಧಾನಸಭಾ ಕ್ಷೇತ್ರದಿಂದ ಪ್ರಚಾರ ನಡೆಸುತ್ತಿರುವ ರಾಮಲಿಂಗಾರೆಡ್ಡಿ

Webdunia
ಬುಧವಾರ, 3 ಮೇ 2023 (17:40 IST)
ಏಳು ಬಾರಿ ವಿಧಾನಸಭೆಗೆ ಆಯ್ಕೆಯಾಗಿರುವ ಕಾಂಗ್ರೆಸ್ ನ ಹಿರಿಯ ರಾಜಕಾರಣಿ, ರಾಮಲಿಂಗಾರೆಡ್ಡಿ ‌ಎಂಟನೇ ಬಾರಿಗೆ ಶಾಸಕರಾಗಲು ಬಿಟಿಎಂ ವಿಧಾನಸಭಾ ಕ್ಷೇತ್ರದಿಂದ ಅಖಾಡಕ್ಕೆ ಇಳಿದ್ದಿದ್ದಾರೆ. ಇಂದು ಬಿಟಿಎಂ ಲೇಔಟ್ ನ ಮದ್ದೂರಮ್ಮ ಬಡಾವಣೆ, ಗುಂಡು ತೋಪು ಬಡಾವಣೆ, ಅಯ್ಯಪ್ಪ ದೇವಾಸ್ಥಾನ ಬೀದಿ  ಸೇರಿದಂತೆ ವಿವಿಧ  ಕಡೆ ಮತಯಾಚನೆ ನಡೆಸಿದ್ರು. ರಾಜ್ಯ ಹಾಗೂ ಕೇಂದ್ರ ಸರ್ಕಾರದ ಭ್ರಷ್ಟ ಆಡಳಿತದಿಂದ ಜನ ಬೇಸತ್ತು ಹೋಗಿದ್ದಾರೆ ಈ ಸಾರಿ ಅವರಿಗೆ ಸರಿಯಾದ ಪಾಠ ಕಲಿಸುತ್ತಾರೇಂದು ಹೇಳಿದ್ರು .ಇನ್ನೂ ಕ್ರಿಮಿನಲ್ ಹಿನ್ನೆಲೆ ಯುಳ್ಳ ಅಭ್ಯರ್ಥಿ ಗಳನ್ನ ತಂದು  ಅನ್ಯ ಪಕ್ಷಗಳು ಸ್ಫರ್ಧೆ ಮಾಡಿಸುತ್ತಿದ್ದಾರೆ ಇದು ಯಾವುದು ನಡೆಯೋದಿಲ್ಲ ಎಂದ್ರು.ಇನ್ನೂ ಇದೆ ಸಂಧರ್ಭದಲ್ಲಿ ಮಾತನಾಡಿದ ಪಾಲಿಕೆ ಮಾಜಿ ಸಮಸ್ಯ ಮಂಜುನಾಥ್ ರೆಡ್ಡಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ತುಂಬಾ ಶ್ರೇಷ್ಠ ವಾದದ್ದು ಹಾಗಾಗಿ ರಾಜ್ಯ ಸೇರಿದಂತೆ ‌ಬೆಂಗಳೂರಿನ ಎಲ್ಲಾ ಯುವ ಜನತೆಗೆ ನಾನು ಮನವಿ ಮಾಡುತ್ತೇನೆ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಿ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಬೆಂಗಳೂರು ಮುಳುಗಿರುವಾಗ ಸಾಧನೆ ಸಮಾವೇಶ ಯಾಕೋ: ವಿಜಯೇಂದ್ರ ಲೇವಡಿ

Bengaluru Rains: ಬೆಂಗಳೂರಿನಲ್ಲಿ ಮಳೆ ಬಂದಾಗ ಸಮಸ್ಯೆಯಾಗೋದು ಹೊಸದೇನಲ್ಲ: ಡಿಕೆ ಶಿವಕುಮಾರ್

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಮುಂದಿನ ಸುದ್ದಿ
Show comments