ಸಿಡಿ ಲೇಡಿ ಪ್ರತ್ಯಕ್ಷರಾಗುತ್ತಿದ್ದಂತೇ ದೇವರ ಮೊರೆ ಹೋದ ರಮೇಶ್ ಜಾರಕಿಹೊಳಿ

Webdunia
ಬುಧವಾರ, 31 ಮಾರ್ಚ್ 2021 (09:17 IST)
ಬೆಂಗಳೂರು: ಸಿಡಿ ಲೇಡಿ ನ್ಯಾಯಾಲಯದ ಮುಂದೆ ಹಾಜರಾಗುತ್ತಿದ್ದಂತೇ ಇತ್ತ ಶಾಸಕ ರಮೇಶ್ ಜಾರಕಿಹೊಳಿ ದೇವರ ಮೊರೆ ಹೋಗಿದ್ದಾರೆ.

 

ಸಿಡಿ ಲೇಡಿಯ ಆರೋಪಗಳ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಬಂಧನದ ಭೀತಿಯಲ್ಲಿದೆ. ನಿನ್ನೆ ಬೆಳಿಗ್ಗೆಯೇ ಬೆಳಗಾವಿಗೆ ತೆರಳಿದ್ದ ರಮೇಶ್ ಜಾರಕಿಹೊಳಿ ಸಂಜೆ ಕೊಲ್ಲಾಪುರದ ಮಹಾಲಕ್ಷ್ಮಿ ದೇವಾಲಯಕ್ಕೆ ಭೇಟಿ ಮಾಡಿ ಈ ಪ್ರಕರಣ ತಮಗೆ ಯಾವುದೇ ತೊಂದರೆಯಾಗದಂತೆ ಪ್ರಾರ್ಥನೆ ನಡೆಸಿದ್ದಾರೆ.

ಸ್ವತಃ ಯುವತಿಯೇ ಬಂದು ತನಗಾದ ಅನ್ಯಾಯ ಹೇಳಿಕೊಂಡ ಮೇಲೂ ರಮೇಶ್ ಜಾರಕಿಹೊಳಿಯವರನ್ನು ಯಾಕೆ ಬಂಧಿಸಿಲ್ಲ ಎಂದು ಕಾಂಗ್ರೆಸ್ ಸರಣಿ ಟ್ವೀಟ್ ಮೂಲಕ ಸರ್ಕಾರವನ್ನು ಪ್ರಶ್ನೆ ಮಾಡಿದೆ. ಇನ್ನು, ಜಾರಕಿಹೊಳಿ ಪ್ರಕರಣದ ಬಗ್ಗೆ ಮಾಧ್ಯಮಗಳ ಮುಂದೆ ಹೇಳಿಕೆ ನೀಡುವಾಗ ಎಚ್ಚರಿಕೆಯಿಂದಿರಬೇಕು ಎಂದು ಬಿಜೆಪಿ ಶಾಸಕರಿಗೆ ಸಿಎಂ ಬಿಎಸ್ ವೈ ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಸತ್ತಿನ ಮುಂಗಾರು ಅಧಿವೇಶನ: ಇಂದು ತಮ್ಮ ನಿವಾಸದಲ್ಲಿ ಕಾಂಗ್ರೆಸ್ ಸಂಸದರ ಸಭೆ ಕರೆದ ರಾಹುಲ್ ಗಾಂಧಿ

ವಿದ್ಯಾರ್ಥಿಗಳ ಪರ ನಿಲ್ಲುತ್ತೇನೆಂದು ಹೇಳುವ ಮೋದಿ, ಧರ್ಮೇಂದ್ರ ಪ್ರಧಾನ್‌ರನ್ನು ಹುದ್ದೆಯಿಂದ ತೆಗೆದುಹಾಕಬೇಕು

ಕೇಂದ್ರ ಸರ್ಕಾರ ಅಗತ್ಯ ಕ್ರಮಕೈಗೊಂಡರೂ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡೋದು ಯಾಕೆ: ವಿಜಯೇಂದ್ರ

ಯುವಜನರಿಗೆ ಪರಿಹಾರಗಿಂತ ಪ್ರತಿಭಟನೆ ನಡೆಸುವುದರಲ್ಲೇ ಹೆಚ್ಚು ಆಸಕ್ತಿ: ನಿರ್ಮಲಾ ಸೀತಾರಾಮನ್

ಕೇಂದ್ರ ಸರ್ಕಾರ ಯುವಜನರನ್ನು ಅವಮಾನಿಸುತ್ತಿದೆ: ಓವೈಸಿ ಗರಂ

ಮುಂದಿನ ಸುದ್ದಿ
Show comments