Webdunia - Bharat's app for daily news and videos

Install App

ಡಿಸಿಎಂ ಹುದ್ದೆ ಬಳಿಕ ಮತ್ತೊಂದು ಖಾತೆಗಾಗಿ ಪಟ್ಟುಹಿಡಿದ ರಮೇಶ್ ಜಾರಕಿಹೊಳಿ

Webdunia
ಮಂಗಳವಾರ, 17 ಡಿಸೆಂಬರ್ 2019 (11:06 IST)
ಬೆಂಗಳೂರು: ಉಪಚುನಾವಣೆಯ ಗೆಲುವಿನ ಬಳಿಕ ಇದೀಗ ಸಿಎಂ ಯಡಿಯೂರಪ್ಪ ಅವರಿಗೆ ಸಚಿವ ಸಂಪುಟ ವಿಸ್ತರಣೆ ಮಾಡುವುದು ದೊಡ್ಡ ತಲೆನೋವಾಗಿ ಪರಿಣಮಿಸಿದೆ ಎನ್ನಲಾಗಿದೆ.



ಹೌದು. ಈ ಮೊದಲು 4ನೇ ಡಿಸಿಎಂ ಹುದ್ದೆಗಾಗಿ ರಮೇಶ್ ಜಾರಕಿಹೊಳಿ ಹಾಗೂ ಶ್ರೀರಾಮುಲು ಪಟ್ಟು ಹಿಡಿದಿದ್ದು, ಈ ಬಗ್ಗೆ ಸಿಎಂ ಯಡಿಯೂರಪ್ಪ ಅವರು ಗೊಂದಲಕ್ಕೀಡಾಗಿದ್ದರು. ಆದರೆ ಇದೀಗ ಪ್ರಮುಖ ಖಾತೆಯಾದ ಜಲಸಂಪನ್ಮೂಲ ಖಾತೆ ತಮಗೆ ನೀಡಬೇಕೆಂದು ರಮೇಶ್ ಜಾರಕಿಹೊಳಿ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.


ಆದರೆ ರಮೇಶ್ ಜಾರಕಿಹೊಳಿಗೆ ಈ ಖಾತೆ ನೀಡಲು ಕೆಲವು ಬಿಜೆಪಿ ಶಾಸಕರು ವಿರೋಧ ವ್ಯಕ್ತಪಡಿಸಿದ್ದು, ಇದು ತುಂಬಾ ಜವಾಬ್ದಾರಿಯುತ ಖಾತೆಯಾಗಿದ್ದು, ಅಂತರ್ ರಾಜ್ಯ ಸಮಸ್ಯೆ ಬಂದಾಗ  ಅದನ್ನು ನಿರ್ವಹಿಸಲು ರಮೇಶ್ ಜಾರಕಿಹೊಳಿಗೆ ಕಷ್ಟವಾಗುತ್ತದೆ. ಹಾಗಾಗಿ ಈ ಖಾತೆ ನೀಡಬೇಡಿ ಎಂದು ಸಿಎಂ ಗೆ  ಒತ್ತಡ ಹಾಕುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

1.3 ಮಿಲಿಯನ್‌ ಅನುಯಾಯಿಗಳನ್ನು ಹೊಂದಿದ್ದ ಪಾಕ್‌ ಟಿಕ್‌ಟಾಕ್‌ ಸ್ಟಾರ್‌ ಗುಂಡೇಟಿಗೆ ಬಲಿ, CCTV Video

ಪಡುಬಿದ್ರಿ ಡೇವಿಡ್ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಉಡುಪಿ, ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ರಾಸಾಯನಿಕ ಬಳಕೆ ಪತ್ತೆ

ಪ್ರೀತಿಸಿ ಮದುವೆಯಾಗಿದ್ದಕ್ಕೆ ಗಂಡನ ಮನೆಯಿಂದ ಕಿರುಕುಳ, ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಮಹಿಳೆ

ಕ್ಲಾಸ್‌ವರ್ಕ್ ಮಾಡದಕ್ಕೆ ಕೆನ್ನೆಗೆ ಬಾರಿಸಿದ ಶಿಕ್ಷಕಿ, ಆಘಾತಗೊಂಡ ತರಗತಿಯಲ್ಲೇ ಉಸಿರು ಚೆಲ್ಲಿದ ಎಲ್‌ಕೆಜಿ ಬಾಲಕ, CCTV Video

ಮುಂದಿನ ಸುದ್ದಿ
Show comments