ರಮೇಶ್ ಕುಮಾರ್ , ಸಿದ್ದರಾಮಯ್ಯ ಷಡ್ಯಂತ್ರ ಮಾಡಿ ಶಾಸಕರನ್ನ ಅನರ್ಹಗೊಳಿಸಿದ್ದಾರೆ-ಸಿಎಂ ಆರೋಪ

Webdunia
ಸೋಮವಾರ, 4 ನವೆಂಬರ್ 2019 (11:26 IST)
ಬೆಂಗಳೂರು : ಅನರ್ಹ ಶಾಸಕರು ರಾಜೀನಾಮೆ ಕೊಡಲು ಸಿದ್ದರಾಮಯ್ಯ ನವರೇ ಕಾರಣ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಆರೋಪಿಸಿದ್ದಾರೆ.




ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ರಮೇಶ್ ಕುಮಾರ್ ಸಿದ್ದರಾಮಯ್ಯ ಷಡ್ಯಂತ್ರ ಮಾಡಿ ಶಾಸಕರನ್ನ ಅನರ್ಹಗೊಳಿಸಿದ್ದಾರೆಂದು ಕಿಡಿಕಾರಿದ್ದಾರೆ.


ಸುಪ್ರೀಂಕೋರ್ಟ್ ಹಾಗೂ ಜನರಲ್ಲಿ ಗೊಂದಲ ಮೂಡಿಸುವುದು ಸರಿಯಲ್ಲ. ಚುನಾವಣೆಯಲ್ಲಿ ನೀವು ಸೋಲುವುದು ಖಚಿತ. ನಿಮಗೆ ತಾಕತ್ತಿದ್ದರೆ ಚುನಾವಣೆ ಎದುರಿಸಿ ಎಂದು ಯಡಿಯೂರಪ್ಪ ಅವರು ಸಿದ್ದರಾಮಯ್ಯನವರಿಗೆ ಸವಾಲು ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೀಸಲಾತಿ ಪರಿಗಣಿಸಿ, ಖಾಲಿ ಹುದ್ದೆ ಭರ್ತಿ ಮಾಡಿ: ರಾಜ್ಯ ಸರ್ಕಾರಕ್ಕೆ ಬಿವೈ ವಿಜಯೇಂದ್ರ ಒತ್ತಾಯ

ಓಮನ್‌ನಲ್ಲಿ ತೈಲ ಟ್ಯಾಂಕರ್‌ಗೆ ಇರಾನ್ ಕ್ಷಿಪಣಿ ಡಿಕ್ಕಿ ಬಳಿಕ ರಾಜಸ್ಥಾನದ ವ್ಯಕ್ತಿ ನಾಪತ್ತೆ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಬೆಂಗಳೂರಿನಿಂದ ಹೊರಡಬೇಕಿದ್ದ 34 ವಿಮಾನಗಳು ರದ್ಧು

ಖಮೇನಿ ಹತ್ಯೆ ಖಂಡಿಸುವವರ ಬಗ್ಗೆ ಪರಮೇಶ್ವರ್‌ ಹೀಗಂದ್ರು

ಮನೆಯಲ್ಲಿ ತಾಯಿ ಒಬ್ಬರೆ ಇದ್ದಾಗ ದಾವಣಗೆರೆ ಜಿಲ್ಲಾಧಿಕಾರಿ ಮನೆಗೆ ಬಾಂಬ್ ಬೆದರಿಕೆ

ಮುಂದಿನ ಸುದ್ದಿ
Show comments