Webdunia - Bharat's app for daily news and videos

Install App

ಮಹಾಮಳೆಗೆ ರಾಮನಗರ ತತ್ತರ

Webdunia
ಮಂಗಳವಾರ, 30 ಆಗಸ್ಟ್ 2022 (18:35 IST)
ಮಹಾಮಳೆಗೆ ರೇಷ್ಮೆನಗರಿ ರಾಮನಗರ ಅಕ್ಷರಶಃ ತತ್ತರಿಸಿದೆ. ಇತಿಹಾಸದಲ್ಲೇ ಕಂಡುಕೇಳರಿಯದ ರೀತಿಯಲ್ಲಿ ಜಲಪ್ರಳಯವಾಗಿದ್ದು ಅಪಾರ ಪ್ರಮಾಣದ ಆಸ್ತಿಪಾಸ್ತಿ, ಜನಜಾನುವಾರುಗಳಿಗೆ ಹಾನಿಯಾಗಿದೆ. ಕಳೆದ 30ವರ್ಷಗಳಲ್ಲೇ ಹೆಚ್ಚು ಮಳೆ ಆಗಿದ್ದು, ರಾಮನಗರದಲ್ಲಿ ವಾಡಿಕೆಗಿಂತ ಶೇ.700ರಷ್ಟು ಅಧಿಕ ಮಳೆ ದಾಖಲಿಸಿದೆ. ರಾಮನಗರ, ಚನ್ನಪಟ್ಟಣ ತಾಲೂಕುಗಳು ಅಕ್ಷರ ಸಹ ನೀರಿನಲ್ಲಿ ಮುಳುಗುವ ಹಂತ ತಲಪಿವೆ. ಹೆದ್ದಾರಿಯಲ್ಲಿ ನೀರು ನಿಂತ ಪರಿಣಾಮ ಬೆಂಗಳೂರು-ಮೈಸೂರು ರಸ್ತೆ ಸಂಚಾರ ಅಸ್ತವ್ಯಸ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments