PFI ವಿರುದ್ಧ ಸೂಲಿಬೆಲೆ ವಾಗ್ದಾಳಿ

Webdunia
ಭಾನುವಾರ, 25 ಸೆಪ್ಟಂಬರ್ 2022 (21:01 IST)
ದೇಶಾದ್ಯಂತ PFI ಕಚೇರಿಗಳ ಮೇಲೆ NIA ದಾಳಿ ಪ್ರಕರಣಕ್ಕೆ ಸಂಬಂಧಿಸಿ ರಾಯಚೂರಿನಲ್ಲಿ ನಡೆದ ಉಘೆ ಕಲ್ಯಾಣ ಕರ್ನಾಟಕ ಕಾರ್ಯಕ್ರಮದಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಪ್ರತಿಕ್ರಿಯೆ ನೀಡಿದ್ದಾರೆ. ನಮಗೆ ಗೊತ್ತಿಲ್ಲದ ರೀತಿಯಲ್ಲಿ ನಮ್ಮ ಸುತ್ತಲೂ ಷಡ್ಯಂತ್ರ ನಡೀತಿದೆ ಎಂದು PFI ಸಂಘಟನೆ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಜೊತೆಗೆ ಮುಸ್ಲೀಂ ಸಮುದಾಯದ ಬಗ್ಗೆ ವ್ಯಂಗ್ಯವಾಡಿದ್ದಾರೆ. PFI ಸಂಘಟನೆ ಮುಖ್ಯಸ್ಥ 24 ಗಂಟೆ ಸಮಯ ನೀಡಿದ್ದ. ಜೈಲಿನಿಂದ ಎಲ್ಲರನ್ನು ಬಿಡುಗಡೆ ಮಾಡದಿದ್ರೆ ಉಗ್ರ ಪ್ರತಿಭಟನೆ ನಡೆಸುತ್ತೇವೆ. ಬಸ್​ಗಳಿಗೆ ಕಲ್ಲು ಹೊಡೆಯುತ್ತೇವೆ ಅಂತಾ ಬೆದರಿಕೆ ಹಾಕಿದ್ದ. ಆಶ್ಚರ್ಯ ಅಂದ್ರೆ 24 ಗಂಟೆಯಾದ್ರೂ ಬಿಡುಗಡೆ ಮಾಡಲಿಲ್ಲ. ಯಾರು ಕೂಡ ಪ್ರತಿಭಟನೆ ಮಾಡಲಿಲ್ಲ. ಕೇರಳದಲ್ಲಿ ಪ್ರತಿಭಟನಾಕಾರರನ್ನು ಸ್ಥಳೀಯರೇ ಹೊಡೆದಿದ್ದಾರೆ. ಬಲವಂತವಾಗಿ ಅಂಗಡಿ ಮುಂಗಟ್ಟು ಮುಚ್ಚಿಸಲು ಹೋದಾಗ PFI ಮುಖಂಡರ ವಿರುದ್ಧ ವ್ಯಾಪಾರಸ್ಥರೇ ತಿರುಗಿ ಬಿದ್ದಿದ್ದಾರೆ ಎಂದು ಚಕ್ರವರ್ತಿ ಸೂಲಿಬೆಲೆ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments