ಬಾಲಕಿ ಮೇಲೆ ಅತ್ಯಾಚಾರ ಯತ್ನ ಶಂಕೆ: ಥಳಿತ

Webdunia
ಶನಿವಾರ, 14 ಜುಲೈ 2018 (19:26 IST)
ಕುಡಿದ ಅಮಲಿನಲ್ಲಿ ನಾಲ್ಕುವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಶಂಕಿಸಿ  ಯುವಕನೋರ್ವನನ್ನ ಹಿಗ್ಗಾ ಮುಗ್ಗಾ ಥಳಿಸಿರುವ ಘಟನೆ ಗದಗ ನಗರದಲ್ಲಿ ನಡೆದಿದೆ. ನಗರದ ಗಂಜಿಬಸವೇಶ್ವರ ಸರ್ಕಲ್ ಬಳಿ ರಾತ್ರಿ ವೇಳೆ ಎರಡು ಕುಟುಂಬಗಳ ನಡುವೆ ಗಲಾಟೆ ನಡೆದಿದೆ. ನಾಲ್ಕು ವರ್ಷದ ಬಾಲಕಿ ರಾತ್ರಿ ಮನೆ ಮುಂದೆ ಆಟವಾಡುತ್ತಿತ್ತು. ಸ್ಥಳಿಯ ಅಶೋಕ ಎಂಬ ಯುವಕ ಕುಡಿದ ಅಮಲಿನಲ್ಲಿ ಮಗುವನ್ನು ಎತ್ತಿಕೊಳ್ಳಲು ಮುಂದಾಗಿದ್ದಾನೆ.

ಬಾಲಕಿ ಅಳಲು ಪ್ರಾರಂಭಿಸಿದ್ದರಿಂದ ಕುಡಿದ ಅಮಲಿನಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆಂದು ಶಂಕಿಸಿ ಬಾಲಕಿ ಕುಟುಂಬದವರು ಅಶೋಕ ಎಂಬ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಥಳಿತಕ್ಕೊಳಗಾದ ಯುವಕನ ತಲೆಗೆ ತೀವ್ರ ಗಾಯವಾಗಿದೆ. ಕೆಲಕಾಲ ರಕ್ತಸ್ರಾವ ದಿಂದ ನರಳಾಡಿದ್ದಾನೆ. ಕೆಲಕಾಲ ಹೈಡ್ರಾಮಾ‌ ಸೃಷ್ಟಿಯಾಗಿತ್ತು. ನಂತರ ಆಸ್ಪತ್ರೆಗೆ ದಾಖಲಿಸಿ‌ ಚಿಕಿತ್ಸೆ ನೀಡಲಾಗಿದೆ. ಗದಗ ಶಹರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಗೆ ಮುಂದಾಗಿದ್ದಾರೆ. ಪೊಲೀಸರು ಎರಡು ಕುಟುಂಬದವರಿಂದ ವಿಚಾರ‌ಣೆಗೆ ಮುಂದಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಪ್ರಕರಣದಲ್ಲಿ ನನ್ನ ಹೆಸರು ದುರುಳರ ಪಿತೂರಿ ಎಂದ ಪ್ರಕಾಶ್ ರಾಜ್: ಬೆಂಕಿ ಇಲ್ಲದೆ ಹೊಗೆ ಆಡುತ್ತಾ ಎಂದ ನೆಟ್ಟಿಗರು

ಕರ್ನಾಟಕ ವಿದ್ಯಾರ್ಥಿಗಳಿಗೆ ಉಚಿತ ಬಸ್ ಯೋಜನೆಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ

ಮಗುವಿನ ಬಗ್ಗೆ ಹೆತ್ತವರಿಗೆ ಇದೆಂಥಾ ನಿರ್ಲಕ್ಷ್ಯ.. ಕೇರಳದಲ್ಲಿ ಬಸ್ ಕಂಡಕ್ಟರ್ ಬಾರದೇ ಇದ್ದಿದ್ದರೆ ಮಗುವಿನ ಕತೆ ಏನಾಗ್ತಿತ್ತೋ video

ಧರ್ಮಸ್ಥಳ ಬುರುಡೆ ಕೇಸ್ ನಲ್ಲಿ ನಟ ಪ್ರಕಾಶ್ ರಾಜ್ ಪಾತ್ರದ ಬಗ್ಗೆ ಚಿನ್ನಯ್ಯ ಹೇಳಿದ ಸ್ಪೋಟಕ ವಿಚಾರಗಳೇನು

Karnataka Weather: ಕರಾವಳಿ, ಮಲೆನಾಡಿನ ಜನರು ಇಂದಿನ ಹವಾಮಾನ ಎಚ್ಚರಿಕೆ ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments