Webdunia - Bharat's app for daily news and videos

Install App

ಅತ್ಯಾಚಾರ ಪ್ರಕರಣ: ಪಾದ್ರಿಗೆ ಜಾಮೀನು

Webdunia
ಸೋಮವಾರ, 15 ಅಕ್ಟೋಬರ್ 2018 (16:38 IST)
ಅತ್ಯಾಚಾರದ ಆರೋಪದ ಮೇರೆಗೆ ಜೈಲುಪಾಲಾಗಿದ್ದ ಪಾದ್ರಿಗೆ ಜಾಮೀನು ಮಂಜೂರು ಆಗಿದೆ.

ಜಲಂಧರ್ ಬಿಷಪ್ ಮುಲ್ಲಾಕಲ್ ಅವರಿಗೆ ಕೇರಳ ಹೈಕೋರ್ಟ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಸನ್ಯಾಸಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪ ಈ ಪಾದ್ರಿಯ ವಿರುದ್ಧ ಕೇಳಿಬಂದಿತ್ತು.

ಪಾದ್ರಿ ಬಿಷಪ್ ಪ್ರಾಂಕೋ ತಮ್ಮ ಪಾಸಪೋರ್ಟ ನ್ನು ಒಪ್ಪಿಸಬೇಕು. ತನಿಖೆಗೆ ಎಲ್ಲ ರೀತಿಯ ಸಹಕಾರ ನೀಡಬೇಕು ಎನ್ನುವ ಷರತ್ತಿನೊಂದಿಗೆ ನ್ಯಾಯಾಧೀಶರಾದ ರಾಜ ವಿಜಯ ರಾಘವನ್ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ.

ಅತ್ಯಾಚಾರ ಆರೋಪ ಕೇಳಿಬಂದ ಬಳಿಕ ತಲೆಮರೆಸಿಕೊಂಡಿದ್ದ ಪಾದ್ರಿ ಕೆಲ ದಿನಗಳ ಬಳಿಕ ಬಂಧನಕ್ಕೆ ಒಳಪಟ್ಟು, ಜೈಲು ಪಾಲಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕೆಲವು ಜಿಲ್ಲೆ ಹೊರತುಪಡಿಸಿ ಉಳಿದೆಡೆ ಇಂದು ಸಾಧಾರಣ ಮಳೆ

ಆಸ್ಪತ್ರೆಯಲ್ಲಿ ತಾಯಿ ಮಗು ಸಾವು, ಡೆಲಿವರಿಗೂ ಮುನ್ನಾ ತನಗೆ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೇಡವೆಂದು ಬೇಡಿಕೊಂಡಿದ್ದ ಗರ್ಭಿಣಿಯ ವಿಡಿಯೋ

ನಡುರಸ್ತೆಯಲ್ಲಿ ಎಲ್ಲರೂ ಅಡ್ಡಾಡುತ್ತಿರುವಾಗಲೇ ವ್ಯಕ್ತಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು, Video

ಪಕ್ಷಕ್ಕೆ ಮುಜುಗರ ಆಗಬಾರದೆಂದು ರಾಜೀನಾಮೆ ಕೊಡುತ್ತಿದ್ದೇನೆ ಎಂದು ಕಣ್ಣೀರಿಟ್ಟ ಸಚಿವ ನಾಗೇಂದ್ರ, Video

ನೇಪಾಳದತ್ತ ಮೂರನೇ ಮಾನವೀಯ ನೆರವು ಹೊತ್ತ ಭಾರತದ ವಿಮಾನ

ಮುಂದಿನ ಸುದ್ದಿ
Show comments