Webdunia - Bharat's app for daily news and videos

Install App

ಇಂದಿನಿಂದ ಪ್ರಜ್ವಲ್‌ ರೇವಣ್ಣಗೆ ಪರಪ್ಪನ ಅಗ್ರಹಾರ ಜೈಲೇ ಗತಿ

sampriya
ಸೋಮವಾರ, 10 ಜೂನ್ 2024 (18:45 IST)
Normal 0 false false false EN-IN X-NONE X-NONE
Photo Courtesy X

ಬೆಂಗಳೂರು: ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ  ಅವರ ಎಸ್‌ಐಟಿ ಕಸ್ಟಡಿ ಅಂತ್ಯವಾಗಿದ್ದರಿಂದ ಅವರನ್ನು ಇಂದು ಸಂಜೆ ಪರಪ್ಪನ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಯಿತು.

ಅತ್ಯಾಚಾರ ಪ್ರಕರಣದಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಇದೀಗ ಜೂನ್.24ರವರೆಗೂ ನ್ಯಾಯಾಂಗ ಬಂಧನ ವಿಧಿಸಿದೆ

ಪ್ರಜ್ವಲ್‌ ರೇವಣ್ಣ ಅವರ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ತನಿಖಾ ವರದಿಯನ್ನು ಎಸ್ಐಟಿ ಅಧಿಕಾರಿಗಳು ಸಲ್ಲಿಸಿದರು.

ಇದರ ಬೆನ್ನಲ್ಲೇ ಕೋರ್ಟ್​​ ಪ್ರಜ್ವಲ್ ರೇವಣ್ಣಗೆ ಜೂನ್. 24ರವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ. ಅದರಂತೆ ಇದೀಗ ಪ್ರಜ್ವಲ್‌ ರೇವಣ್ಣ ಅವರನ್ನು ರಾಜ್ಯ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್‌ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

Bengaluru Rains: ತೆಪ್ಪದಲ್ಲಿ ಕೂತು ಡಿಕೆ ಶಿವಕುಮಾರ್ ಬೆಂಗಳೂರು ರೌಂಡ್ಸ್: ನೆಟ್ಟಿಗರು ಹೇಳಿದ್ದೇನು

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಮುಂದಿನ ಸುದ್ದಿ
Show comments