Select Your Language

Notifications

webdunia
webdunia
webdunia
webdunia

ಕೋರ್ಟ್ ತೀರ್ಪಿನಂತೆ ಮರು ಪರೀಕ್ಷೆ ತೀರ್ಮಾನ

ಕೋರ್ಟ್
ಪಿಎಸ್‌ಐ ನೇಮಕಾತಿ ಮರುಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತಾನಾಡಿದ ಅವರು, ಹಿಂದಿನ ಸರ್ಕಾರವೇ ಮರು ಪರೀಕ್ಷೆಗೆ ಆದೇಶ ನೀಡಿತ್ತು. ನಾವು ಅದರ ಬಗ್ಗೆ ಯೋಚನೆ ಮಾಡುತ್ತಿದ್ದೇವೆ. ಕೆಲವರು ಕೋರ್ಟ್‌ನಲ್ಲಿ ತಡೆಯಾಜ್ಞೆ ತಂದಿದ್ದಾರೆ. ಕೋರ್ಟ್‌ನಲ್ಲಿ ಕೇಸ್‌ ಇರೋದ್ರಿಂದ ನಮ್ಮ ಅಭಿಪ್ರಾಯವನ್ನು ತಿಳಿಸಿದ್ದೇವೆ. ಏನ್ ತೀರ್ಪು ಬರುತ್ತೋ ಕಾದು ನೋಡೋಣ. ಇನ್ನೊಂದು ವಾರದೊಳಗೆ ತೀರ್ಪು ಬರುವ ವಿಶ್ವಾಸ ಇದೆ. ಕೋರ್ಟ್ ತೀರ್ಪಿನಂತೆ ಮರು ಪರೀಕ್ಷೆ ಬಗ್ಗೆ ತೀರ್ಮಾನ ಮಾಡಲಾಗಿದೆ ಎಂದು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸ್ವಪಕ್ಷದ ವಿರುದ್ಧ ಮತ್ತೆ ಗುಡುಗಿದ ರೇಣುಕಾಚಾರ್ಯ